ತರುಣ್​ ಸುಧೀರ್​-ಸೋನಲ್​ ಆರತಕ್ಷತೆಗೆ 180 ಬಗೆಯ ಊಟ; ಸಿದ್ಧವಾಗಿದೆ ಭರ್ಜರಿ ಭೋಜನ

ಬಹಳ ಅದ್ದೂರಿಯಾಗಿ ಸೋನಲ್ ಮತ್ತು ತರುಣ್​ ಸುಧೀರ್​ ಅವರ ಆರತಕ್ಷತೆ ಸಮಾರಂಭ ನಡೆಯುತ್ತಿದೆ. 8 ಬಗೆಯ ದೋಸೆ, 22 ಬಗೆಯ ಸಿಹಿ ತಿಂಡಿ, 12 ಬಗೆಯ ಚಾಟ್ಸ್​ ಸೇರಿದಂತೆ ಒಟ್ಟು 180 ಬಗೆಯ ಆಹಾರ ಪದಾರ್ಥವನ್ನು ಬಾಣಸಿಗರು ಸಿದ್ಧಪಡಿಸಿದ್ದಾರೆ. ಎಷ್ಟೇ ಜನರು ಬಂದರೂ ಕೊರತೆ ಆಗದ ರೀತಿಯಲ್ಲಿ ಅಡುಗೆ ವ್ಯವಸ್ಥೆ ಮಾಡಲಾಗಿದೆ.

ತರುಣ್​ ಸುಧೀರ್​-ಸೋನಲ್​ ಆರತಕ್ಷತೆಗೆ 180 ಬಗೆಯ ಊಟ; ಸಿದ್ಧವಾಗಿದೆ ಭರ್ಜರಿ ಭೋಜನ
| Updated By: ಮದನ್​ ಕುಮಾರ್​

Updated on: Aug 10, 2024 | 8:44 PM

ಕನ್ನಡ ಚಿತ್ರರಂಗದಲ್ಲಿ ಯಶಸ್ಸು ಕಂಡಿರುವ ನಿರ್ದೇಶಕ ತರುಣ್​ ಸುಧೀರ್​ ಹಾಗೂ ನಟಿ ಸೋನಲ್​ ಮಾಂಥೆರೋ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಂದು (ಆಗಸ್ಟ್​ 10) ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಇರುವ ಪೂರ್ಣಿಮಾ ಪ್ಯಾಲೇಸ್​ನಲ್ಲಿ ರಿಸೆಪ್ಷನ್​ ನಡೆಯುತ್ತಿದೆ. ಸಾವಿರಾರು ಜನರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಸಿನಿಮಾ, ರಾಜಕೀಯ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಬಂದು ಆಶೀರ್ವಾದ ಮಾಡುತ್ತಿದ್ದಾರೆ. ಅಥಿತಿಗಳಿಗಾಗಿ ಬರೋಬ್ಬರಿ 180 ಬಗೆಯ ಆಹಾರ ಸಿದ್ಧ ಪಡಿಸಲಾಗಿದೆ. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ನಾಳೆ (ಆಗಸ್ಟ್​ 11) ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಮದುವೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು