ದರ್ಶನ್​ ಅನುಪಸ್ಥಿತಿಯಲ್ಲಿ ನಡೆಯಿತು ಮದುವೆ: ಎಮೋಷನಲ್​ ಆದ​ ತರುಣ್​ ಸುಧೀರ್​

ದರ್ಶನ್​ ಜೈಲಿನಲ್ಲಿ ಇರುವಾಗ ತಮ್ಮ ಮದುವೆ ನಡೆಯುತ್ತದೆ ಎಂದು ತರುಣ್​ ಸುಧೀರ್​ ಊಹಿಸಿರಲಿಲ್ಲ. ಆದರೆ ದರ್ಶನ್​ಗೆ ಜಾಮೀನು ಸಿಗದ ಕಾರಣ ಅವರ ಅನುಪಸ್ಥಿತಿಯಲ್ಲಿ ಮದುವೆ ನಡೆಯುವುದು ಅನಿವಾರ್ಯ ಆಯಿತು. ನಟಿ ಸೋನಲ್​ ಜೊತೆ ತರುಣ್​ ಅವರು ಹಸೆಮಣೆ ಏರಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಭಾವುಕರಾದರು.

ದರ್ಶನ್​ ಅನುಪಸ್ಥಿತಿಯಲ್ಲಿ ನಡೆಯಿತು ಮದುವೆ: ಎಮೋಷನಲ್​ ಆದ​ ತರುಣ್​ ಸುಧೀರ್​
|

Updated on: Aug 11, 2024 | 4:29 PM

ಸಿನಿಮಾ ವಿಚಾರಕ್ಕೆ ಮಾತ್ರವಲ್ಲದೇ ವೈಯಕ್ತಿಕ ಜೀವನದಲ್ಲೂ ತರುಣ್​ ಸುಧೀರ್​ ಮತ್ತು ದರ್ಶನ್​ ನಡುವೆ ಉತ್ತಮ ಒಡನಾಟ ಇದೆ. ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ತರುಣ್​ ಸುಧೀರ್​ ಮದುವೆ ಆಗಿದ್ದಾರೆ. ನಟಿ ಸೋನಲ್ ಮಾಂತೆರೋ ಜೊತೆ ತರುಣ್​ ವಿವಾಹ ನೆರವೇರಿದೆ. ಈ ವೇಳೆ ತರುಣ್​ ಸುಧೀರ್​ ಅವರು ದರ್ಶನ್​ ಬಗ್ಗೆ ಮಾತನಾಡುತ್ತಾ ಎಮೋಷನಲ್​ ಆಗಿದ್ದಾರೆ. ‘ಆಗಸ್ಟ್​ 11ರ ದಿನಾಂಕ ಮೊದಲೇ ನಿರ್ಧಾರ ಆಗಿತ್ತು. ಹಾಗಾಗಿ ನಾನು ಬಹಳ ಗೊಂದಲದಲ್ಲಿ ಇದ್ದೆ. ಮದುವೆಗೆ ನನ್ನನ್ನು ಹೆಚ್ಚು ಒತ್ತಾಯಿಸಿದ್ದು ನಮ್ಮ ತಾಯಿ. ಅವರನ್ನು ಬಿಟ್ಟರೆ ದರ್ಶನ್​. ಅವರು ಅಲ್ಲಿಂದಲೇ ಆಶೀರ್ವಾದ ಮಾಡುತ್ತಾರೆ. ಅವರು ಹೊರಬಂದ ಬಳಿಕ ನಾವು ಹೋಗಿ ಆಶೀರ್ವಾದ ಪಡೆಯುತ್ತೇವೆ. ಜೀವನದಲ್ಲಿ ಇದು ಮಹತ್ವದ ಹಂತ. ಇದನ್ನು ನಮ್ಮ ಆತ್ಮೀಯರು ನೋಡಬೇಕು. ಅವರು ಇಲ್ಲ ಎಂದಾಗ ಎಮೋಷನಲ್​ ಆಗುತ್ತೇವೆ’ ಎಂದು ತರುಣ್​ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ