ಕಣ್ಮುಚ್ಚಿ ತೆಗೆಯೋದ್ರಲ್ಲಿ ಡಿಕೆ ಶಿವಕುಮಾರ್​ ಸ್ವಾಗತಕ್ಕೆ ತಂದಿದ್ದ ಸೇಬು ಹಾರ ಉಡೀಸ್‌

ಲೋಕಸಭಾ ಚುನಾವಣೆ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಕುಂದಗೋಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿಕೆ ಶಿವಕುಮಾರ್​(DK Shivakumar) ರಗಡ್​ ಎಂಟ್ರಿಕೊಟ್ಟಿದ್ದಾರೆ. ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೈ ಕಾರ್ಯಕರ್ತರು ಬೃಹತ್​​ ಸೇಬಿನ ಹಾರ ಹಾಕಿ ಹೂ ಮಳೆಗರೆದು ಭರ್ಜರಿ ಸ್ವಾಗತ ಮಾಡಿದರು.

ಕಣ್ಮುಚ್ಚಿ ತೆಗೆಯೋದ್ರಲ್ಲಿ ಡಿಕೆ ಶಿವಕುಮಾರ್​ ಸ್ವಾಗತಕ್ಕೆ ತಂದಿದ್ದ ಸೇಬು ಹಾರ ಉಡೀಸ್‌
|

Updated on: May 04, 2024 | 3:53 PM

ಧಾರವಾಡ, ಮೇ.04: ಲೋಕಸಭಾ ಚುನಾವಣೆ ಹಿನ್ನಲೆ ಧಾರವಾಡ(Dharwad) ಜಿಲ್ಲೆಯ ಕುಂದಗೋಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿಕೆ ಶಿವಕುಮಾರ್​(DK Shivakumar) ರಗಡ್​ ಎಂಟ್ರಿಕೊಟ್ಟಿದ್ದಾರೆ. ಕೈ ಅಭ್ಯರ್ಥಿ ವಿನೋದ್ ಅಸೂಟಿ‌ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ಇನ್ನು ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೈ ಕಾರ್ಯಕರ್ತರು ಬೃಹತ್​​ ಸೇಬಿನ ಹಾರ ಹಾಕಿ ಹೂ ಮಳೆಗರೆದು ಭರ್ಜರಿ ಸ್ವಾಗತ ಮಾಡಿದರು. ಈ ವೇಳೆ  ಡಿಸಿಎಂಗೆ ಮಾಜಿ ಶಾಸಕ ಡಾ.ಯತೀಂದ್ರ, ಕೈ ಅಭ್ಯರ್ಥಿ ವಿನೋದ್ ಅಸೂಟಿ, ಹಾಸ್ಯ ಕಲಾವಿದ ಸಾಧು ಕೋಕಿಲಾ ಸಾಥ್ ನೀಡಿದ್ದಾರೆ. ಇನ್ನು ಸೇಬಿನ ಹಾರ ಹಾಕಿದ ಕೆಲವೇ ಕ್ಷಣಗಳಲ್ಲಿ ಸೇರಿದ್ದ ಜನರು ಉಡೀಸ್​ ಮಾಡಿದ್ದಾರೆ. ಇದು ಕುಂದಗೋಳ ಪಟ್ಟಣದಲ್ಲಿ ನಡೆಯುತ್ತಿರೋ ಬೃಹತ್ ಪ್ರಚಾರ ಸಭೆ ಇದಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್