AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?

[lazy-load-videos-and-sticky-control id=”YyurfxiRttg”] ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ. ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ […]

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?
CCB ಕಚೇರಿ
ಸಾಧು ಶ್ರೀನಾಥ್​
|

Updated on:Aug 19, 2020 | 4:01 PM

Share

[lazy-load-videos-and-sticky-control id=”YyurfxiRttg”]

ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ.

ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ.

ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ ಸಮೀಮುದ್ದೀನ್, RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದ ಎನ್ನಲಾಗಿದೆ. NGO ಸಂಸ್ಥೆ ಹೊಂದಿರುವ ಸಯ್ಯದ್ ಸಮೀಮುದ್ದೀನ್​ಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಹಣ ಹರಿದು ಬಂದಿರುವುದು ಬೆಳಕಿಗೆ ಬಂದಿದೆ.

ಈ ಹಣದ ಮೂಲವನ್ನು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಉಗ್ರ ಸಂಘಟನೆಯ ಮುಖಂಡರೊಂದಿಗೆ ಆರೋಪಿ ಸಯ್ಯದ್ ಸಮೀಮುದ್ದೀನ್​ಗೆ ಲಿಂಕ್ ಇದೆ ಎನ್ನಲಾಗಿದ್ದು, ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸಯ್ಯದ್ ಸಮೀಮುದ್ದೀನ್ ಮಾಡಿದ್ದನಾ? ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 11:51 am, Wed, 19 August 20

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?