AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?

[lazy-load-videos-and-sticky-control id=”YyurfxiRttg”] ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ. ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ […]

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?
CCB ಕಚೇರಿ
ಸಾಧು ಶ್ರೀನಾಥ್​
|

Updated on:Aug 19, 2020 | 4:01 PM

Share

[lazy-load-videos-and-sticky-control id=”YyurfxiRttg”]

ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ.

ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ.

ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ ಸಮೀಮುದ್ದೀನ್, RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದ ಎನ್ನಲಾಗಿದೆ. NGO ಸಂಸ್ಥೆ ಹೊಂದಿರುವ ಸಯ್ಯದ್ ಸಮೀಮುದ್ದೀನ್​ಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಹಣ ಹರಿದು ಬಂದಿರುವುದು ಬೆಳಕಿಗೆ ಬಂದಿದೆ.

ಈ ಹಣದ ಮೂಲವನ್ನು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಉಗ್ರ ಸಂಘಟನೆಯ ಮುಖಂಡರೊಂದಿಗೆ ಆರೋಪಿ ಸಯ್ಯದ್ ಸಮೀಮುದ್ದೀನ್​ಗೆ ಲಿಂಕ್ ಇದೆ ಎನ್ನಲಾಗಿದ್ದು, ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸಯ್ಯದ್ ಸಮೀಮುದ್ದೀನ್ ಮಾಡಿದ್ದನಾ? ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 11:51 am, Wed, 19 August 20

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ