AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?

[lazy-load-videos-and-sticky-control id=”YyurfxiRttg”] ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ. ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ […]

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?
CCB ಕಚೇರಿ
ಸಾಧು ಶ್ರೀನಾಥ್​
|

Updated on:Aug 19, 2020 | 4:01 PM

Share

[lazy-load-videos-and-sticky-control id=”YyurfxiRttg”]

ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ.

ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ.

ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ ಸಮೀಮುದ್ದೀನ್, RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದ ಎನ್ನಲಾಗಿದೆ. NGO ಸಂಸ್ಥೆ ಹೊಂದಿರುವ ಸಯ್ಯದ್ ಸಮೀಮುದ್ದೀನ್​ಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಹಣ ಹರಿದು ಬಂದಿರುವುದು ಬೆಳಕಿಗೆ ಬಂದಿದೆ.

ಈ ಹಣದ ಮೂಲವನ್ನು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಉಗ್ರ ಸಂಘಟನೆಯ ಮುಖಂಡರೊಂದಿಗೆ ಆರೋಪಿ ಸಯ್ಯದ್ ಸಮೀಮುದ್ದೀನ್​ಗೆ ಲಿಂಕ್ ಇದೆ ಎನ್ನಲಾಗಿದ್ದು, ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸಯ್ಯದ್ ಸಮೀಮುದ್ದೀನ್ ಮಾಡಿದ್ದನಾ? ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 11:51 am, Wed, 19 August 20

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?