AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ

[lazy-load-videos-and-sticky-control id=”7qQWEU59Fkw”] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು. ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ […]

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ
ಸಾಧು ಶ್ರೀನಾಥ್​
| Updated By: |

Updated on:Jul 23, 2020 | 3:54 PM

Share

[lazy-load-videos-and-sticky-control id=”7qQWEU59Fkw”]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು.

ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಲಾಕ್ಡೌನ್ ಇರುವುದಿಲ್ಲವೆಂದು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಿದ್ದರು. ಇದರಿಂದಾಗಿ ಮತ್ತೆ ನಗರದ ಎಲ್ಲಾ ಮಾಲ್ ಗಳು ಓಪನ್ ಆಗಿದ್ದು, ಪ್ರಾರಂಭದಲ್ಲಿ ಮಾಲ್ ಗಳ ಮಾಲೀಕರಿಗೆ ಕೊಂಚ ಬೇಸರ ಎದುರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಕಾರ್ಯರಂಭ ಗೊಂಡಿರುವ ಮಾಲ್​ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ. ಲಾಕ್ಡೌನ್ ಆದ ಒಂದು ವಾರದ ಬಳಿಕ ಮಾಲ್ಗಳು ಓಪನ್ ಆಗಿದ್ದರೂ ಸಹ ಜನರು ಮಾಲ್ ಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ ನಗರದ ಪ್ರಮುಖ ಮಾಲ್ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ.

Published On - 3:34 pm, Wed, 22 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ