AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ

[lazy-load-videos-and-sticky-control id=”7qQWEU59Fkw”] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು. ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ […]

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 3:54 PM

Share

[lazy-load-videos-and-sticky-control id=”7qQWEU59Fkw”]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು.

ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಲಾಕ್ಡೌನ್ ಇರುವುದಿಲ್ಲವೆಂದು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಿದ್ದರು. ಇದರಿಂದಾಗಿ ಮತ್ತೆ ನಗರದ ಎಲ್ಲಾ ಮಾಲ್ ಗಳು ಓಪನ್ ಆಗಿದ್ದು, ಪ್ರಾರಂಭದಲ್ಲಿ ಮಾಲ್ ಗಳ ಮಾಲೀಕರಿಗೆ ಕೊಂಚ ಬೇಸರ ಎದುರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಕಾರ್ಯರಂಭ ಗೊಂಡಿರುವ ಮಾಲ್​ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ. ಲಾಕ್ಡೌನ್ ಆದ ಒಂದು ವಾರದ ಬಳಿಕ ಮಾಲ್ಗಳು ಓಪನ್ ಆಗಿದ್ದರೂ ಸಹ ಜನರು ಮಾಲ್ ಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ ನಗರದ ಪ್ರಮುಖ ಮಾಲ್ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ.

Published On - 3:34 pm, Wed, 22 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!