AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ

[lazy-load-videos-and-sticky-control id=”7qQWEU59Fkw”] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು. ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ […]

ಮಾಲ್ ಗಳು ಓಪನ್.. ಆದ್ರೆ ಜನರಿಲ್ಲದೆ ಎಲ್ಲಾ ಖಾಲಿ‌ ಖಾಲಿ
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 3:54 PM

Share

[lazy-load-videos-and-sticky-control id=”7qQWEU59Fkw”]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದ ಕಾರಣ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಣೆ ಮಾಡಿತ್ತು. ಇದರಿಂದಾಗಿ ಬೆಂಗಳೂರಿನ ಪ್ರಮುಖ ಮಾಲ್ ಗಳು, ಸಿನಿಮಾ ಥಿಯೇಟರ್ ಗಳು ಹಾಗೂ ಪ್ರಮುಖ ಜನ ಸಂದಣಿ ಸೇರುವ ಸ್ಥಳಗಳನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್ ಗಳ ಹಾಗೂ ಸಿನಿಮಾ ಥಿಯೇಟರ್ ಗಳ ಮಾಲೀಕರು ತಮ್ಮೆಲ್ಲಾ ವಹಿವಾಟಿಗೆ ಬ್ರೇಕ್ ಹಾಕಿದ್ದರು.

ಆದರೆ ನೆನ್ನೆಯಿಂದ ರಾಜ್ಯದ ರಾಜಧಾನಿಯಲ್ಲಿ ಹಾಗೂ ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಲಾಕ್ಡೌನ್ ಇರುವುದಿಲ್ಲವೆಂದು ಸಿಎಂ ಬಿಎಸ್ ಯಡಿಯೂರಪ್ಪನವರು ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡಿದ್ದರು. ಇದರಿಂದಾಗಿ ಮತ್ತೆ ನಗರದ ಎಲ್ಲಾ ಮಾಲ್ ಗಳು ಓಪನ್ ಆಗಿದ್ದು, ಪ್ರಾರಂಭದಲ್ಲಿ ಮಾಲ್ ಗಳ ಮಾಲೀಕರಿಗೆ ಕೊಂಚ ಬೇಸರ ಎದುರಾಗಿದೆ.

ಇಂದು ಬೆಳಿಗ್ಗೆಯಿಂದಲೇ ಕಾರ್ಯರಂಭ ಗೊಂಡಿರುವ ಮಾಲ್​ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ. ಲಾಕ್ಡೌನ್ ಆದ ಒಂದು ವಾರದ ಬಳಿಕ ಮಾಲ್ಗಳು ಓಪನ್ ಆಗಿದ್ದರೂ ಸಹ ಜನರು ಮಾಲ್ ಗಳತ್ತ ಮುಖ ಮಾಡುತ್ತಿಲ್ಲ. ಹೀಗಾಗಿ ನಗರದ ಪ್ರಮುಖ ಮಾಲ್ಗಳು ಜನರೇ ಇಲ್ಲದೆ ಖಾಲಿ ಹೊಡೆಯುತ್ತಿವೆ.

Published On - 3:34 pm, Wed, 22 July 20

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!