AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Great Rescue : ಜಲಪಾತ ನೋಡಲು ಬಂದ ಪ್ರವಾಸಿಗನ ಜೀವಕ್ಕೆ ಜಲಗಂಡಾಂತರ; ಜಸ್ಟ್​ ಮಿಸ್

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅದರಂತೆ ಜಲಪಾತಗಳು ತುಂಬಿ ಹರಿಯುತ್ತಿದ್ದು, ನಿವೇನಾದರೂ ಜಲಪಾತಗಳನ್ನು ನೋಡಲು ಹೋಗುವುದಾದರೆ ಹುಷಾರಾಗಿರುವುದು ಒಳ್ಳೆಯದು. ​

ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 23, 2023 | 1:41 PM

Share

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅದರಂತೆ ಜಲಪಾತಗಳು ತುಂಬಿ ಹರಿಯುತ್ತಿದ್ದು, ನಿವೇನಾದರೂ ಜಲಪಾತ(Falls)ಗಳನ್ನು ನೋಡಲು ಹೋಗುವುದಾದರೆ ಹುಷಾರಾಗಿರುವುದು ಒಳ್ಳೆಯದು. ಹೌದು ಜಿಲ್ಲೆಯಲ್ಲಿರು ಮೂಕನಮನೆ ಜಲಪಾತವನ್ನ ವೀಕ್ಷಣೆ ಮಾಡಲು ಬಂದಿದ್ದ ಪ್ರವಾಸಿಗನೊಬ್ಬ ನೀರಿನಲ್ಲಿ ಸಿಲುಕಿದ್ದ, ಬಳಿಕ ಆತನನ್ನ ಪ್ರವಾಸಿ ಮಿತ್ರ ಪೊಲೀಸರು ರಕ್ಷಣೆ ಮಾಡಲಾಗಿರುವ ಘಟನೆ ನಡೆದಿದೆ. ಮಳೆಯಾಗುತ್ತಿರುವ ಹಿನ್ನಲೆ ಏಕಾಎಕಿ ಜಲಪಾತದ ನೀರಿನ ಹರಿವು ಹೆಚ್ಚಾಗಿದ್ದರಿಂದ ಪ್ರವಾಸಿಗನೊಬ್ಬ ನೀರಿನ ಮಧ್ಯೆ ಸಿಲುಕಿದ್ದ, ಕೂಡಲೇ ಆತನನ್ನ ಹಗ್ಗದ ಸಹಾಯದಿಂದ ರಕ್ಷಣೆ ಮಾಡಲಾಗಿದ್ದು, ಸ್ವಲ್ಪದರಲ್ಲೇ ಬದುಕುಳಿದಿದ್ದಾನೆ.

ಇನ್ನಷ್ಡು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್