AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Great Rescue : ಜಲಪಾತ ನೋಡಲು ಬಂದ ಪ್ರವಾಸಿಗನ ಜೀವಕ್ಕೆ ಜಲಗಂಡಾಂತರ; ಜಸ್ಟ್​ ಮಿಸ್

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅದರಂತೆ ಜಲಪಾತಗಳು ತುಂಬಿ ಹರಿಯುತ್ತಿದ್ದು, ನಿವೇನಾದರೂ ಜಲಪಾತಗಳನ್ನು ನೋಡಲು ಹೋಗುವುದಾದರೆ ಹುಷಾರಾಗಿರುವುದು ಒಳ್ಳೆಯದು. ​

ಮಂಜುನಾಥ ಕೆಬಿ
| Edited By: |

Updated on: Jul 23, 2023 | 1:41 PM

Share

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅದರಂತೆ ಜಲಪಾತಗಳು ತುಂಬಿ ಹರಿಯುತ್ತಿದ್ದು, ನಿವೇನಾದರೂ ಜಲಪಾತ(Falls)ಗಳನ್ನು ನೋಡಲು ಹೋಗುವುದಾದರೆ ಹುಷಾರಾಗಿರುವುದು ಒಳ್ಳೆಯದು. ಹೌದು ಜಿಲ್ಲೆಯಲ್ಲಿರು ಮೂಕನಮನೆ ಜಲಪಾತವನ್ನ ವೀಕ್ಷಣೆ ಮಾಡಲು ಬಂದಿದ್ದ ಪ್ರವಾಸಿಗನೊಬ್ಬ ನೀರಿನಲ್ಲಿ ಸಿಲುಕಿದ್ದ, ಬಳಿಕ ಆತನನ್ನ ಪ್ರವಾಸಿ ಮಿತ್ರ ಪೊಲೀಸರು ರಕ್ಷಣೆ ಮಾಡಲಾಗಿರುವ ಘಟನೆ ನಡೆದಿದೆ. ಮಳೆಯಾಗುತ್ತಿರುವ ಹಿನ್ನಲೆ ಏಕಾಎಕಿ ಜಲಪಾತದ ನೀರಿನ ಹರಿವು ಹೆಚ್ಚಾಗಿದ್ದರಿಂದ ಪ್ರವಾಸಿಗನೊಬ್ಬ ನೀರಿನ ಮಧ್ಯೆ ಸಿಲುಕಿದ್ದ, ಕೂಡಲೇ ಆತನನ್ನ ಹಗ್ಗದ ಸಹಾಯದಿಂದ ರಕ್ಷಣೆ ಮಾಡಲಾಗಿದ್ದು, ಸ್ವಲ್ಪದರಲ್ಲೇ ಬದುಕುಳಿದಿದ್ದಾನೆ.

ಇನ್ನಷ್ಡು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!