ಶಿವಮೊಗ್ಗ ಗಲಭೆ: ರಾಗಿಗುಡ್ಡ ಏರಿಯಾದಲ್ಲಿ ವಾಸವಾಗಿರುವ ಈ ಕುಟುಂಬ ಅನುಭವಿಸಿದ ಆತಂಕ, ಯಾತನೆ ಪದಗಳಲ್ಲಿ ಹೇಳಲಾಗದು

ಗೃಹ ಸಚಿವ ಜಿ ಪರಮೇಶ್ವರ್ ಗಲಭೆಯಲ್ಲಿ ಭಾಗಿಯಾಗಿದ್ದ ಸುಮಾರು 40 ಜನರನ್ನು ಬಂಧಿಸಲಾಗಿದೆ ಅಂತ ಹೇಳುತ್ತಾರೆ. ಈ ಕುಟುಂಬ ಅನುಭವಿಸಿದ ದುಗುಡ, ಭಯ ಮತ್ತು ಆತಂಕವನ್ನು ಆ ದುಷ್ಟರಿಗೆ ಪೊಲೀಸರು ಹೇಗೆ ಮನವರಿಕೆ ಮಾಡಿಸುತ್ತಾರೆ? ಕ್ರಮ ತೆಗೆದುಕೊಳ್ಳಲಾಗಿದೆ ಅಂತ ಸಚಿವರು ಹೇಳಿದಾಕ್ಷಣ ಎಲ್ಲವೂ ನಾರ್ಮಲ್ ಆಗಲಾರದು.

ಶಿವಮೊಗ್ಗ ಗಲಭೆ: ರಾಗಿಗುಡ್ಡ ಏರಿಯಾದಲ್ಲಿ ವಾಸವಾಗಿರುವ ಈ ಕುಟುಂಬ ಅನುಭವಿಸಿದ ಆತಂಕ, ಯಾತನೆ ಪದಗಳಲ್ಲಿ ಹೇಳಲಾಗದು
|

Updated on: Oct 03, 2023 | 10:51 AM

ಶಿವಮೊಗ್ಗ: ನಗರದ ರಾಗಿಗುಡ್ಡದ 10ನೇ ಕ್ರಾಸ್ ನಲ್ಲಿ ರವಿವಾರ ಸಾಯಂಕಾಲ ನಡೆದ ಕಿಡಿಗೇಡಿಗಳ (miscreants) ದುಷ್ಕೃತ್ಯದಿಂದ ಭೀತಿಗೊಳಗಾಗಿರುವ ಅಲ್ಲಿನ ನಿವಾಸಿಗಳಿಗೆ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ. ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಮನೆಯೊಂದರಲ್ಲಿ ವಾಸವಾಗಿರುವ ಮಲ್ಲಿಕಾರ್ಜುನ (Mallikarjun) ಎನ್ನುವವರ ಕುಟುಂಬ ಸದಸ್ಯರು ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ತಮ್ಮ ನೋವು ಆತಂಕವನ್ನು ತೋಡಿಕೊಂಡಿದ್ದಾರೆ. ಈ ಮನೆಯಲ್ಲಿ ಒಂದು ಒಂದೂವರೆ ತಿಂಗಳಿನ ಹಸುಳೆ (infant) ಮತ್ತು ಬಾಣಂತಿಯೂ (nursing mother) ಇದ್ದಾರೆ. ಕಲ್ಲು ತೂರಾಟ ನಡೆದು ಕಿಟಕಿಯ ಗ್ಲಾಸ್ ಒಡೆದಾಗ ಮಗುವನ್ನು ಕಿಟಕಿಯ ಪಕ್ಕದಲ್ಲೇ ಮಲಗಿಸಲಾಗಿತ್ತಂತೆ. ಮನೆಯ ಮೇಲೆ ಕಲ್ಲುಗಳು ಬೀಳಲಾರಂಭಿಸಿದ ಕೂಡಲೇ ಅವರು ಲೈಟ್ ಗಳನ್ನೆಲ್ಲ ಆಫ್ ಮಾಡಿ ಒಂದು ಕತ್ತಲೆ ಕೋಣೆಯಲ್ಲಿ ಭಯದಿಂದ ನಡುಗುತ್ತಾ ಕುಳಿತುಬಿಟ್ಟಿದ್ದಾರೆ. ಗೃಹ ಸಚಿವ ಜಿ ಪರಮೇಶ್ವರ್ ಗಲಭೆಯಲ್ಲಿ ಭಾಗಿಯಾಗಿದ್ದ ಸುಮಾರು 40 ಜನರನ್ನು ಬಂಧಿಸಲಾಗಿದೆ ಅಂತ ಹೇಳುತ್ತಾರೆ. ಈ ಕುಟುಂಬ ಅನುಭವಿಸಿದ ದುಗುಡ, ಭಯ ಮತ್ತು ಆತಂಕವನ್ನು ಆ ದುಷ್ಟರಿಗೆ ಪೊಲೀಸರು ಹೇಗೆ ಮನವರಿಕೆ ಮಾಡಿಸುತ್ತಾರೆ? ಕ್ರಮ ತೆಗೆದುಕೊಳ್ಳಲಾಗಿದೆ ಅಂತ ಸಚಿವರು ಹೇಳಿದಾಕ್ಷಣ ಎಲ್ಲವೂ ನಾರ್ಮಲ್ ಆಗಲಾರದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?