ದರ್ಶನ್ ಫೋಟೋ ಹಿಡಿದು ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬಂದ; ಮುಂದೇನಾಯ್ತು ನೋಡಿ
ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ.
ಮಂಡ್ಯ, ಆ.07: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ. ಇನ್ನು ದರ್ಶನ್ ಫೋಟೋ ಹಿಡಿದು ಪಾದಯಾತ್ರೆಗೆ ಸೇರಿಕೊಳ್ಳಲು ಈ ವ್ಯಕ್ತಿ ಮುಂದಾಗಿದ್ದಾನೆ. ಆಗ ಆತನನ್ನು ಪಾದಯಾತ್ರೆಯಿಂದ ಕಾರ್ಯಕರ್ತರು ಪಕ್ಕಕ್ಕೆ ಸರಿಸಿದ್ದಾರೆ. ಕೊಲೆ ಆರೋಪಿ ದರ್ಶನ್ ಫೋಟೋ ಹಿಡಿದು ನುಗ್ಗಲು ಯತ್ನಿಸಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪಕ್ಕಕ್ಕೆ ತಳ್ಳಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

