ದರ್ಶನ್ ಫೋಟೋ ಹಿಡಿದು ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬಂದ; ಮುಂದೇನಾಯ್ತು ನೋಡಿ
ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ.
ಮಂಡ್ಯ, ಆ.07: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ. ಇನ್ನು ದರ್ಶನ್ ಫೋಟೋ ಹಿಡಿದು ಪಾದಯಾತ್ರೆಗೆ ಸೇರಿಕೊಳ್ಳಲು ಈ ವ್ಯಕ್ತಿ ಮುಂದಾಗಿದ್ದಾನೆ. ಆಗ ಆತನನ್ನು ಪಾದಯಾತ್ರೆಯಿಂದ ಕಾರ್ಯಕರ್ತರು ಪಕ್ಕಕ್ಕೆ ಸರಿಸಿದ್ದಾರೆ. ಕೊಲೆ ಆರೋಪಿ ದರ್ಶನ್ ಫೋಟೋ ಹಿಡಿದು ನುಗ್ಗಲು ಯತ್ನಿಸಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪಕ್ಕಕ್ಕೆ ತಳ್ಳಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us