ದರ್ಶನ್ ಫೋಟೋ ಹಿಡಿದು ಬಿಜೆಪಿ-ಜೆಡಿಎಸ್​ ಪಾದಯಾತ್ರೆಗೆ ಬಂದ; ಮುಂದೇನಾಯ್ತು ನೋಡಿ

Updated on: Aug 07, 2024 | 7:36 PM

ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ​​ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ.

ಮಂಡ್ಯ, ಆ.07: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ​​ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ. ಇನ್ನು ದರ್ಶನ್ ಫೋಟೋ ಹಿಡಿದು ಪಾದಯಾತ್ರೆಗೆ ಸೇರಿಕೊಳ್ಳಲು ಈ ವ್ಯಕ್ತಿ ಮುಂದಾಗಿದ್ದಾನೆ. ಆಗ ಆತನನ್ನು ಪಾದಯಾತ್ರೆಯಿಂದ ಕಾರ್ಯಕರ್ತರು ಪಕ್ಕಕ್ಕೆ ಸರಿಸಿದ್ದಾರೆ. ಕೊಲೆ ಆರೋಪಿ ದರ್ಶನ್​ ಫೋಟೋ ಹಿಡಿದು ನುಗ್ಗಲು ಯತ್ನಿಸಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪಕ್ಕಕ್ಕೆ ತಳ್ಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More