ಡಿಕೆ ಶಿವಕುಮಾರ್ ಮಾಡಿದ ಸಂಕಲ್ಪ ರಹಸ್ಯ ಬಿಚ್ಚಿಟ್ಟ ದೇಗುಲದ ಅರ್ಚಕ ಶಾಮಾಚಾರ್ಯ!
ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗೇ ಆಗುತ್ತಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಈ ಹಿಂದೆಯೂ ಸ್ವತಃ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗೇ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು, ಅಕ್ಟೋಬರ್ 22: ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗೇ ಆಗುತ್ತಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಈ ಹಿಂದೆಯೂ ಸ್ವತಃ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗೇ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್ಪಾತ್ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?


