ಡಿಕೆ ಶಿವಕುಮಾರ್​ ಮಾಡಿದ ಸಂಕಲ್ಪ ರಹಸ್ಯ ಬಿಚ್ಚಿಟ್ಟ ದೇಗುಲದ ಅರ್ಚಕ ಶಾಮಾಚಾರ್ಯ!

Updated on: Oct 22, 2025 | 2:34 PM

ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗೇ ಆಗುತ್ತಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಈ ಹಿಂದೆಯೂ ಸ್ವತಃ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗೇ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, ಅಕ್ಟೋಬರ್ 22: ಪಂಚಮುಖಿ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಅವರು ಸಿಎಂ ಆಗೇ ಆಗುತ್ತಾರೆಂದು ದೇಗುಲದ ಅರ್ಚಕರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಈ ಹಿಂದೆಯೂ ಸ್ವತಃ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗೇ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More