‘ದಿ ರೈಸ್ ಆಫ್ ಅಶೋಕ’ ಚಿತ್ರಕ್ಕಾಗಿ 2 ವರ್ಷ ಗಡ್ಡ ಬಿಟ್ಟುಕೊಂಡು ಕಾದ ಕಲಾವಿದರು
‘ದಿ ರೈಸ್ ಆಫ್ ಅಶೋಕ’ ಸಿನಿಮಾದಲ್ಲಿ ನಟ ಸತೀಶ್ ನೀನಾಸಂ ಅವರು ಅಭಿನಯಿಸಿದ್ದಾರೆ. ಈ ಸಿನಿಮಾ ಮಾಡಲು ಸಿಕ್ಕಾಪಟ್ಟೆ ಕಷ್ಟಪಟ್ಟಿರುವುದಾಗಿ ಅವರು ಹೇಳಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಆ ಬಗ್ಗೆ ಮಾತನಾಡಿದರು. ಸಿನಿಮಾ ಮಾಡಲು ಸಹಕರಿಸಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದರು.
‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾದಲ್ಲಿ ನಟ ಸತೀಶ್ ನೀನಾಸಂ ಅವರು ಅಭಿನಯಿಸಿದ್ದಾರೆ. ಈ ಸಿನಿಮಾ ಮಾಡಲು ಸಿಕ್ಕಾಪಟ್ಟೆ ಕಷ್ಟಪಟ್ಟಿರುವುದಾಗಿ ಅವರು ಹೇಳಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಆ ಬಗ್ಗೆ ಮಾತನಾಡಿದರು. ಸಿನಿಮಾ ಮಾಡಲು ಸಹಕರಿಸಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದರು. ‘ಎರಡು ವರ್ಷಗಳ ಕಾಲ ಈ ಸಿನಿಮಾಗಾಗಿ ನಮ್ಮ ಕಲಾವಿದರು ಗಡ್ಡ ಬಿಟ್ಟಿದ್ದರು. ಅದು ಸುಲಭ ಅಲ್ಲ. ಸಿನಿಮಾದಲ್ಲಿನ ಒಂದು ಶಾಟ್ಗೋಸ್ಕರ ನೂರಾರು ಜನರು ತಲೆ ಬೋಳಿಸಿಕೊಂಡಿದ್ದಾರೆ. ಸಂಬಳಕ್ಕಾಗಿ ಯಾರೂ ಕೆಲಸ ಮಾಡಿಲ್ಲ. ಕೊಟ್ಟಿದ್ದು ತೆಗೆದುಕೊಂಡಿದ್ದಾರೆ. ಪ್ರತಿಯೊಬ್ಬರು ಕೂಡ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಎಂಬ ನಂಬಿಕೆ ನನಗೆ ಇದೆ. ನಾನು ಬದುಕಿ ಇರುವವರೆಗೂ ಗುಣಮಟ್ಟದ ಸಿನಿಮಾಗಳನ್ನು ಕೊಡುತ್ತೇನೆ. ನನ್ನ ಸಿನಿಮಾ ಜರ್ನಿಯನ್ನು ಬೇರೆ ಬೇರೆ ರಾಜ್ಯಗಳಿಗೂ ವಿಸ್ತರಿಸುತ್ತೇನೆ’ ಎಂದು ಸತೀಶ್ ನೀನಾಸಂ (Sathish Ninasam) ಅವರು ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

