Daily Devotional: ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?

Updated on: Apr 15, 2026 | 7:16 AM

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮೆ ಸಂಕಲ್ಪ ಮಾಡಿದ ನಂತರ, ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು ಎಂಬುದು ಧಾರ್ಮಿಕ ನಿಯಮ. ಫೋನ್ ಕರೆಗಳು, ವಿಐಪಿ ಭೇಟಿಗಳು ಅಥವಾ ಇತರೆ ಯಾವುದೇ ಕಾರಣಗಳಿಗಾಗಿ ಪೂಜೆಯ ಮಧ್ಯದಲ್ಲಿ ಎದ್ದು ಓಡಾಡಿದರೆ, ಆ ಪೂಜೆಯು ಪರಿಪೂರ್ಣವಾಗುವುದಿಲ್ಲ ಮತ್ತು ಅದರ ಫಲ ಲಭಿಸುವುದಿಲ್ಲ. ಇದು ಶ್ರದ್ಧೆ, ಭಕ್ತಿ ಮತ್ತು ಶಿಸ್ತಿಗೆ ವಿರುದ್ಧವಾಗಿದೆ. ಹಾಗಾಗಿ, ಯಾವುದೇ ಧಾರ್ಮಿಕ ವಿಧಿಯನ್ನು ಆರಂಭಿಸಿದರೆ ಅದನ್ನು ಸಂಪೂರ್ಣವಾಗಿ ನೆರವೇರಿಸುವುದು ಅತ್ಯಗತ್ಯ ಎಂದು ಗುರೂಜಿ ಹೇಳಿದ್ದಾರೆ.

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮೆ ಸಂಕಲ್ಪ ಮಾಡಿದ ನಂತರ, ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು ಎಂಬುದು ಧಾರ್ಮಿಕ ನಿಯಮ. ಫೋನ್ ಕರೆಗಳು, ವಿಐಪಿ ಭೇಟಿಗಳು ಅಥವಾ ಇತರೆ ಯಾವುದೇ ಕಾರಣಗಳಿಗಾಗಿ ಪೂಜೆಯ ಮಧ್ಯದಲ್ಲಿ ಎದ್ದು ಓಡಾಡಿದರೆ, ಆ ಪೂಜೆಯು ಪರಿಪೂರ್ಣವಾಗುವುದಿಲ್ಲ ಮತ್ತು ಅದರ ಫಲ ಲಭಿಸುವುದಿಲ್ಲ. ಇದು ಶ್ರದ್ಧೆ, ಭಕ್ತಿ ಮತ್ತು ಶಿಸ್ತಿಗೆ ವಿರುದ್ಧವಾಗಿದೆ. ಹಾಗಾಗಿ, ಯಾವುದೇ ಧಾರ್ಮಿಕ ವಿಧಿಯನ್ನು ಆರಂಭಿಸಿದರೆ ಅದನ್ನು ಸಂಪೂರ್ಣವಾಗಿ ನೆರವೇರಿಸುವುದು ಅತ್ಯಗತ್ಯ ಎಂದು ಗುರೂಜಿ ಹೇಳಿದ್ದಾರೆ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More