Daily Devotional: ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮೆ ಸಂಕಲ್ಪ ಮಾಡಿದ ನಂತರ, ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು ಎಂಬುದು ಧಾರ್ಮಿಕ ನಿಯಮ. ಫೋನ್ ಕರೆಗಳು, ವಿಐಪಿ ಭೇಟಿಗಳು ಅಥವಾ ಇತರೆ ಯಾವುದೇ ಕಾರಣಗಳಿಗಾಗಿ ಪೂಜೆಯ ಮಧ್ಯದಲ್ಲಿ ಎದ್ದು ಓಡಾಡಿದರೆ, ಆ ಪೂಜೆಯು ಪರಿಪೂರ್ಣವಾಗುವುದಿಲ್ಲ ಮತ್ತು ಅದರ ಫಲ ಲಭಿಸುವುದಿಲ್ಲ. ಇದು ಶ್ರದ್ಧೆ, ಭಕ್ತಿ ಮತ್ತು ಶಿಸ್ತಿಗೆ ವಿರುದ್ಧವಾಗಿದೆ. ಹಾಗಾಗಿ, ಯಾವುದೇ ಧಾರ್ಮಿಕ ವಿಧಿಯನ್ನು ಆರಂಭಿಸಿದರೆ ಅದನ್ನು ಸಂಪೂರ್ಣವಾಗಿ ನೆರವೇರಿಸುವುದು ಅತ್ಯಗತ್ಯ ಎಂದು ಗುರೂಜಿ ಹೇಳಿದ್ದಾರೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಯಾವುದೇ ಪೂಜೆ ಅಥವಾ ವ್ರತವನ್ನು ಸಂಕಲ್ಪ ದೊಂದಿಗೆ ಪ್ರಾರಂಭಿಸಲಾಗುತ್ತದೆ. ಒಮ್ಮೆ ಸಂಕಲ್ಪ ಮಾಡಿದ ನಂತರ, ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು ಎಂಬುದು ಧಾರ್ಮಿಕ ನಿಯಮ. ಫೋನ್ ಕರೆಗಳು, ವಿಐಪಿ ಭೇಟಿಗಳು ಅಥವಾ ಇತರೆ ಯಾವುದೇ ಕಾರಣಗಳಿಗಾಗಿ ಪೂಜೆಯ ಮಧ್ಯದಲ್ಲಿ ಎದ್ದು ಓಡಾಡಿದರೆ, ಆ ಪೂಜೆಯು ಪರಿಪೂರ್ಣವಾಗುವುದಿಲ್ಲ ಮತ್ತು ಅದರ ಫಲ ಲಭಿಸುವುದಿಲ್ಲ. ಇದು ಶ್ರದ್ಧೆ, ಭಕ್ತಿ ಮತ್ತು ಶಿಸ್ತಿಗೆ ವಿರುದ್ಧವಾಗಿದೆ. ಹಾಗಾಗಿ, ಯಾವುದೇ ಧಾರ್ಮಿಕ ವಿಧಿಯನ್ನು ಆರಂಭಿಸಿದರೆ ಅದನ್ನು ಸಂಪೂರ್ಣವಾಗಿ ನೆರವೇರಿಸುವುದು ಅತ್ಯಗತ್ಯ ಎಂದು ಗುರೂಜಿ ಹೇಳಿದ್ದಾರೆ.
Follow Us
