ರೇಣುಕಾ ಸ್ವಾಮಿ ಕರೆದೊಯ್ದ ದೃಶ್ಯ ಟೋಲ್ ಗೇಟ್ ಸಿಸಿಟಿವಿಯಲ್ಲಿ ಸೆರೆ

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾ ಸ್ವಾಮಿ (Renuka swami) ಹತ್ಯೆ ಮಾಡಿದ ಕೇಸ್​, ದಿನಕ್ಕೊಂದು ತಿರುವು ಪಡೆದುಕೊಂಡು ಸಾಗುತ್ತಿದೆ. ಇದೀಗ ಮೃತ ರೇಣುಕಾ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ವಿಡಿಯೋ ಗುಯಿಲಾಳು ಟೋಲ್ ಗೇಟ್ ಬಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರವಿ ಇಟಿಎಸ್ ಕಾರಲ್ಲಿ ರೇಣುಕಾಸ್ವಾಮಿ ಕರೆದೊಯ್ಯಲಾಗಿದೆ.

ರೇಣುಕಾ ಸ್ವಾಮಿ ಕರೆದೊಯ್ದ ದೃಶ್ಯ ಟೋಲ್ ಗೇಟ್ ಸಿಸಿಟಿವಿಯಲ್ಲಿ ಸೆರೆ
|

Updated on: Jun 14, 2024 | 4:04 PM

ಚಿತ್ರದುರ್ಗ, ಜೂ.14: ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾ ಸ್ವಾಮಿ (Renuka swami) ಹತ್ಯೆ ಮಾಡಿದ ಕೇಸ್​, ದಿನಕ್ಕೊಂದು ತಿರುವು ಪಡೆದುಕೊಂಡು ಸಾಗುತ್ತಿದೆ. ಇದೀಗ ಮೃತ ರೇಣುಕಾ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ವಿಡಿಯೋ ಗುಯಿಲಾಳು ಟೋಲ್ ಗೇಟ್ ಬಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರವಿ ಇಟಿಎಸ್ ಕಾರಲ್ಲಿ ರೇಣುಕಾಸ್ವಾಮಿ ಕರೆದೊಯ್ಯಲಾಗಿದೆ. ಇನ್ನು ಈ ಕುರಿತು ನಿನ್ನೆ(ಜೂನ್ 13)ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ. ಎಲ್ಲಿ ಅವರನ್ನು ಕಿಡ್ನ್ಯಾಪ್ ಮಾಡಲಾಯಿತು, ಹೇಗೆ ಕರೆದುಕೊಂಡು ಹೋಗಲಾಯಿತು ಎನ್ನುವುದನ್ನು ರಘು ಅವರು ವಿವರಿಸಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ