Daily Devotional: ಹೊಸ್ತಿಲಿಗೆ ಅರಿಶಿಣ ಹಚ್ಚುವುದರ ಹಿಂದಿನ ರಹಸ್ಯ
ಭಾರತೀಯ ಸಂಪ್ರದಾಯದಲ್ಲಿ ಹೆಣ್ಣುಮಕ್ಕಳು ಬೆಳಗ್ಗೆ ಎದ್ದ ತಕ್ಷಣ ಅಂಗಳ ಗುಡಿಸಿ, ರಂಗೋಲಿ ಹಾಕುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ದತಿಯಾಗಿದೆ. ಅದೇ ರೀತಿಯಾಗಿ ಮನೆಯ ಹೊಸ್ತಿಲನ್ನು ಸ್ವಚ್ಛಗೊಳಿಸಿ, ಅದಕ್ಕೆ ಅರಿಶಿಣ ಮತ್ತು ಕುಂಕುಮ ಹಚ್ಚುತ್ತಾರೆ. ಇನ್ನೂ ಕೆಲವರು ಹೊಸ್ತಿಲಿನ ಮೇಲೆ ಹೂವು ಇಟ್ಟು, ಪೂಜಿಸುತ್ತಾರೆ. ಹಾಗಿದ್ದರೆ ಹೊಸ್ತಿಲಿಗೆ ಏಕೆ ಅರಿಶಿಣ ಹಚ್ಚಬೇಕು? ಈ ವಿಡಿಯೋ ನೋಡಿ
ಭಾರತೀಯ ಸಂಪ್ರದಾಯದಲ್ಲಿ ಹೆಣ್ಣುಮಕ್ಕಳು ಬೆಳಗ್ಗೆ ಎದ್ದ ತಕ್ಷಣ ಅಂಗಳ ಗುಡಿಸಿ, ರಂಗೋಲಿ ಹಾಕುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ದತಿಯಾಗಿದೆ. ಅದೇ ರೀತಿಯಾಗಿ ಮನೆಯ ಹೊಸ್ತಿಲನ್ನು ಸ್ವಚ್ಛಗೊಳಿಸಿ, ಅದಕ್ಕೆ ಅರಿಶಿಣ ಮತ್ತು ಕುಂಕುಮ ಹಚ್ಚುತ್ತಾರೆ. ಇನ್ನೂ ಕೆಲವರು ಹೊಸ್ತಿಲಿನ ಮೇಲೆ ಹೂವು ಇಟ್ಟು, ಪೂಜಿಸುತ್ತಾರೆ. ಹಾಗಿದ್ದರೆ ಹೊಸ್ತಿಲಿಗೆ ಏಕೆ ಅರಿಶಿಣ ಹಚ್ಚಬೇಕು? ಮನೆಯ ಹೊಸ್ತಿಲು ಲಕ್ಷ್ಮೀ ದೇವಿಯ ವಾಸ ಸ್ಥಳ ಎಂದು ಹೇಳುತ್ತಾರೆ. ಆದ್ದರಿಂದ ವಾರಕ್ಕೊಮ್ಮೆ ಮುಖ್ಯದ್ವಾರದ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡುವುದು ತುಂಬಾ ಒಳ್ಳೆಯದು. ಇಲ್ಲದಿದ್ದರೆ ಕನಿಷ್ಠ ಪರ್ವದಿನಗಳಲಾದರೂ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡಬೇಕು.ಏಕೆಂದರೆ ಆ ರೀತಿ ಮಾಡುವುದು ಲಕ್ಷ್ಮಿಪ್ರದ. ದುಷ್ಟಶಕ್ತಿಗಳು ಮನೆಯ ಒಳಗೆ ಬರಲ್ಲ.
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
