ವಿವಿಧ ಬೇಡಿಕೆ ಈಡೇರಿಸುವಂತೆ ಹುಬ್ಬಳ್ಳಿಯಲ್ಲಿ ಆಡು, ಕುರಿಗಳೊಂದಿಗೆ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ, (ಆಗಸ್ಟ್ 14): ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
Latest Videos
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
