ವಿವಿಧ ಬೇಡಿಕೆ ಈಡೇರಿಸುವಂತೆ ಹುಬ್ಬಳ್ಳಿಯಲ್ಲಿ ಆಡು, ಕುರಿಗಳೊಂದಿಗೆ ಪ್ರತಿಭಟನೆ

Edited By:

Updated on: Aug 14, 2025 | 6:43 PM

ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್‌ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ, (ಆಗಸ್ಟ್​ 14): ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್‌ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More