Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಹಾವು, ಸಿಬ್ಬಂದಿಗಳು ಶಾಕ್​! ವಿಡಿಯೋ ಇಲ್ಲಿದೆ

ವಿಧಾನಸೌಧದ(Vidhana Soudha) ಮೆಟ್ಟಿಲುಗಳ ಮೇಲೆ ಹಾವು (Snake) ಕಾಣಿಸಿಕೊಂಡಿದೆ. ಹೌದು, ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಹಾವು ಬಂದಿತ್ತು. ಬಳಿಕ ಅಲ್ಲಿಯೇ ಇದ್ದ, ರಂಧ್ರದೊಳಗೆ ಸೇರಿಕೊಂಡ ಘಟನೆ ನಡೆದಿದೆ.

ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಹಾವು, ಸಿಬ್ಬಂದಿಗಳು ಶಾಕ್​! ವಿಡಿಯೋ ಇಲ್ಲಿದೆ
ವಿಧಾನಸೌಧಕ್ಕೆ ಎಂಟ್ರಿ ಕೊಟ್ಟ ಹಾವು
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2023 | 7:11 PM

ಬೆಂಗಳೂರು, ಆ.20: ವಿಧಾನಸೌಧದ (Vidhana Soudha) ಮೆಟ್ಟಿಲುಗಳ ಮೇಲೆ ಹಾವು (Snake) ಕಾಣಿಸಿಕೊಂಡಿದೆ. ಹೌದು, ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಹಾವು ಬಂದಿತ್ತು. ಬಳಿಕ ಅಲ್ಲಿಯೇ ಇದ್ದ, ರಂಧ್ರದೊಳಗೆ ಸೇರಿಕೊಂಡ ಘಟನೆ ನಡೆದಿದೆ. ಇನ್ನು ಇತ್ತೀಚೆಗೆ ವಿಧಾನಸಭೆ ಅಧಿವೇಶನದ ನಡೆಯುತ್ತಿದ್ದ ಸಂದರ್ಭದಲ್ಲಿ, ವಿಧಾನಸೌಧದ ಸರ್ಕಾರದ ಮಹತ್ವದ ಹಳೆಯ ದಾಖಲೆಗಳಿರುವ ಕೊಠಡಿಗೆ ಹಾವೊಂದು ಎಂಟ್ರಿ ಕೊಟ್ಟಿತ್ತು. ಆ ಹಾವನ್ನು ನೋಡುತ್ತಿದ್ದಂತೆ ಪತ್ರಗಾರ ಇಲಾಖೆ ಸಿಬ್ಬಂದಿಗಳು ಆತಂಕಗೊಂಡು, ಕೂಡಲೇ ಉರಗ ರಕ್ಷಕರನ್ನು ವಿಧಾನಸೌಧದ ಸಿಬ್ಬಂದಿಗಳು ಕರೆಸಿ ಹಾವು ಹಿಡಿಸಿದ್ದರು. ಇದೀಗ ಮತ್ತೊಮ್ಮೆ ಹಾವು ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ