ಅಬ್ಬಬ್ಬಾ! ಬಾಲಕಿ ಶೂ ಒಳಗೆ ನಾಗರಹಾವು; ವಿಡಿಯೋ ಇದೆ

ಹಾವು ಇದೆ ಅಂತ ಗೊತ್ತಾದರೆ ಸಾಕು ತಿರುಗಿ ನೋಡದೆ ಓಡುತ್ತೇವೆ. ಕಾರಣ ಹಾವಿನ ಬಗ್ಗೆ ಇರುವ ಭಯ. ಸದ್ಯ ಮಳೆ ಸುರಿಯುತ್ತಿದ್ದರಿಂದ ಹಾವುಗಳು ಸಹಜವಾಗಿ ಜನ ವಾಸಿಸುವ ಸ್ಥಳಗಳತ್ತ ಕಾಣಿಸಿಕೊಳ್ಳುತ್ತವೆ.

ಅಬ್ಬಬ್ಬಾ! ಬಾಲಕಿ ಶೂ ಒಳಗೆ ನಾಗರಹಾವು; ವಿಡಿಯೋ ಇದೆ
| Updated By: sandhya thejappa

Updated on:Jun 22, 2022 | 10:44 AM

ಮೈಸೂರು: ಹಾವು (Snake) ಎಂದರೆ ಒಂದು ಕ್ಷಣ ಎದೆ ಜಲ್ ಅನ್ನುತ್ತೆ. ಕೈ ಕಾಲುಗಳು ನಡುಗುತ್ತವೆ. ಹಾವು ಇದೆ ಅಂತ ಗೊತ್ತಾದರೆ ಸಾಕು ತಿರುಗಿ ನೋಡದೆ ಓಡುತ್ತೇವೆ. ಕಾರಣ ಹಾವಿನ ಬಗ್ಗೆ ಇರುವ ಭಯ. ಸದ್ಯ ಮಳೆ ಸುರಿಯುತ್ತಿದ್ದರಿಂದ ಹಾವುಗಳು ಸಹಜವಾಗಿ ಜನ ವಾಸಿಸುವ ಸ್ಥಳಗಳತ್ತ ಕಾಣಿಸಿಕೊಳ್ಳುತ್ತವೆ. ಮನೆ (Home) ಹೊರಗೆ ಇರುವ ಶೂಗಳಲ್ಲಿ ಹಾವುಗಳು ಬೆಚ್ಚಗೆ ಮಲಗಿರುತ್ತವೆ. ಹೀಗಾಗಿ ಶೂ ಹಾಕುವ ಮೊದಲು ಎಚ್ಚರಿಕೆಯಿಂದಿರಬೇಕು. ಇನ್ನು ಮೈಸೂರಿನ ಹೆಬ್ಬಾಳ್ ಎರಡನೇ ಹಂತದಲ್ಲಿ ಇಂದು (ಜೂನ್ 22) ಬಾಲಕಿ ಶೂ ಒಳಗೆ ಹಾವು ಅಡಗಿ ಕುಳಿತಿತ್ತು. ಶಾಲೆಗೆ ತೆರಳಲು ಶೂ ತೆಗೆದುಕೊಳ್ಳಲು ಹೋದಾಗ ಹಾವು ಕಾಣಿಸಿಕೊಂಡಿದೆ. ನಾಗರಹಾವನ್ನು ಸಂರಕ್ಷಿಸಿ ಸ್ನೇಕ್ ಶ್ಯಾಮ್ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:44 am, Wed, 22 June 22

Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!