ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಡಿಕೆಶಿಗೆ ಹೆಚ್ಡಿಕೆ ಎಚ್ಚರಿಕೆ
ಹಾಸನದಲ್ಲಿ ಕೇಂದ್ರ ಸಚಿವ ಹೆಚ್ಕೆ ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಎಚ್ಚರಿಕೆ ನೀಡಿದ್ದಾರೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ.
ಹಾಸನ, ಜುಲೈ 21: ನಿನ್ನೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಉತ್ತರ ಕನ್ನಡ ಜಿಲ್ಲೆಯ ಶಿರೂರಿಗೆ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಈ ಬಗ್ಗೆ ಮಾತನಾಡಿ ಅವರು ಯಾಕೆ ಇಲ್ಲಿಗೆ ಬರುತ್ತಾರೆ. ಏನು ಮಿಲಿಟರಿ ಕರಕೊಂಡು ಬಂದಿದ್ದಾರೆ? ಎಂದು ಕಿಡಿಕಾರಿದ್ದರು. ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಕೆ ಶಿವಕುಮಾರ್ಗೆ ಹೆಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

