AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯಿಂದ ಬೇರ್ಪಟ್ಟ ಕರಡಿ ಮರಿ ರಕ್ಷಣೆ ಮಾಡಿದ ಗ್ರಾಮಸ್ಥರು

[lazy-load-videos-and-sticky-control id=”qINzaDG41us”] ಚಿತ್ರದುರ್ಗ: ತಾಯಿಂದ ಬೇರ್ಪಟ್ಟಿದ್ದ ಕರಡಿ ಮರಿ, ಮರದಿಂದ ಇಳಿಯಲಾಗದೆ ಪರಿತಪಿಸುತ್ತಿದದ್ದನ್ನು ಕಂಡ ಸ್ಥಳೀಯರು, ಕರಡಿ ಮರಿಯನ್ನು ರಕ್ಷಣೆ ಮಾಡಿರುವ ಘಟನೆ ಚಿತ್ರದುರ್ಗದ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬಾಂಡ್ರಾವಿ ಗ್ರಾಮದ ಅರಣ್ಯದಲ್ಲಿ ಈ ಘಟನೆ ನಡೆದಿದೆ. ತಾಯಿಯಿಂದ ಬೇರ್ಪಟ್ಟಿದ್ದ ಕರಡಿ ಮರಿಯೊಂದು, ಮರದಿಂದ ಇಳಿಯಲು ಕಷ್ಟಪಡುತ್ತಿತ್ತು. ಇದನ್ನು ಕಂಡ ಬಾಂಡ್ರಾವಿ ಗ್ರಾಮದ ಗ್ರಾಮಸ್ಥರು, ಕೂಡಲೇ ವಿಚಾರವನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ತುಂಬಾ ಸಮಯ ಕಾದ ಬಳಿಕವೂ ಅರಣ್ಯ ಇಲಾಖೆ […]

ತಾಯಿಯಿಂದ ಬೇರ್ಪಟ್ಟ ಕರಡಿ ಮರಿ ರಕ್ಷಣೆ ಮಾಡಿದ ಗ್ರಾಮಸ್ಥರು
ಸಾಧು ಶ್ರೀನಾಥ್​
|

Updated on:Aug 24, 2020 | 5:35 PM

Share

[lazy-load-videos-and-sticky-control id=”qINzaDG41us”]

ಚಿತ್ರದುರ್ಗ: ತಾಯಿಂದ ಬೇರ್ಪಟ್ಟಿದ್ದ ಕರಡಿ ಮರಿ, ಮರದಿಂದ ಇಳಿಯಲಾಗದೆ ಪರಿತಪಿಸುತ್ತಿದದ್ದನ್ನು ಕಂಡ ಸ್ಥಳೀಯರು, ಕರಡಿ ಮರಿಯನ್ನು ರಕ್ಷಣೆ ಮಾಡಿರುವ ಘಟನೆ ಚಿತ್ರದುರ್ಗದ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬಾಂಡ್ರಾವಿ ಗ್ರಾಮದ ಅರಣ್ಯದಲ್ಲಿ ಈ ಘಟನೆ ನಡೆದಿದೆ. ತಾಯಿಯಿಂದ ಬೇರ್ಪಟ್ಟಿದ್ದ ಕರಡಿ ಮರಿಯೊಂದು, ಮರದಿಂದ ಇಳಿಯಲು ಕಷ್ಟಪಡುತ್ತಿತ್ತು. ಇದನ್ನು ಕಂಡ ಬಾಂಡ್ರಾವಿ ಗ್ರಾಮದ ಗ್ರಾಮಸ್ಥರು, ಕೂಡಲೇ ವಿಚಾರವನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಆದರೆ ತುಂಬಾ ಸಮಯ ಕಾದ ಬಳಿಕವೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಕಾರಣ, ಗ್ರಾಮಸ್ಥರೇ ಕರಡಿ ಮರಿಯನ್ನು ಮರದಿಂದ ಕೆಳಗೆ ಇಳಿಸಿದ್ದಾರೆ. ಕೆಲಹೊತ್ತು ಕರಡಿ ಮರಿಯನ್ನು ಆರೈಕೆ ಮಾಡಿ, ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.

Published On - 3:02 pm, Mon, 24 August 20

Follow Us
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು