ನೀನೆಂಥಾ ಕಳ್ಳ ಮಾರಾಯಾ: ಕದಿಯಲು ಹೋಗಿ ಶೆಟರ್​ನಲ್ಲಿ ತಲೆ ಸಿಕ್ಕಿಸಿಕೊಂಡ ಕಳ್ಳ

Updated on: Apr 14, 2026 | 9:15 AM

ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಲನೊಬ್ಬ ಹೃದ್ರೋಗ ತಜ್ಞರ ಚಿಕಿತ್ಸಾಲಯದ ಮೇಲ್ಛಾವಣಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಹಿಂದೆ ಬರಲೂ ಆಗದೆ ಮುಂದೆ ಹೋಗಲೂ ಆಗದೆ ಫಜೀತಿ ಅನುಭವಿಸಿದ್ದಾನೆ.ಆತ ಕೂಗಿಕೊಂಡಾಗ ನಿಕ್ ಸಿಬ್ಬಂದಿ ವಿಷಯ ಗೊತ್ತಾಗಿತ್ತು. ಪೊಲೀಸರಿಗೆ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಕೂಡ ಕಷ್ಟದ ಕೆಲಸವಾಗಿತ್ತು. ಎಚ್ಚರಿಕೆಯಿಂದ ಕೆಲವು ಉಪಕರಣಗಳನ್ನು ಬಳಸಿ ಕೊನೆಗೂ ಆತನನ್ನು ಬಿಡುಗಡೆಗೊಳಿಸಿದ್ದಾರೆ.

ಲಕ್ನೋ, ಏಪ್ರಿಲ್ 14: ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಲನೊಬ್ಬ ಹೃದ್ರೋಗ ತಜ್ಞರ ಚಿಕಿತ್ಸಾಲಯದ ಮೇಲ್ಛಾವಣಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಹಿಂದೆ ಬರಲೂ ಆಗದೆ ಮುಂದೆ ಹೋಗಲೂ ಆಗದೆ ಫಜೀತಿ ಅನುಭವಿಸಿದ್ದಾನೆ.ಆತ ಕೂಗಿಕೊಂಡಾಗ ನಿಕ್ ಸಿಬ್ಬಂದಿ ವಿಷಯ ಗೊತ್ತಾಗಿತ್ತು. ಪೊಲೀಸರಿಗೆ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಕೂಡ ಕಷ್ಟದ ಕೆಲಸವಾಗಿತ್ತು. ಎಚ್ಚರಿಕೆಯಿಂದ ಕೆಲವು ಉಪಕರಣಗಳನ್ನು ಬಳಸಿ ಕೊನೆಗೂ ಆತನನ್ನು ಬಿಡುಗಡೆಗೊಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More