AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Theft in Temple: ಸಾಯಿಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

Theft in Temple: ಸಾಯಿಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 04, 2023 | 4:30 PM

Share

ಸಿಂದಗಿಯಲ್ಲಿರುವ ಸಾಯಿ ಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

ವಿಜಯಪುರ: ಸಿಂದಗಿಯಲ್ಲಿರುವ ಸಾಯಿ ಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ; ಈ ಹಿಂದೆಯೂ ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನ ಆಗಿತ್ತು; ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ವಿಜಯಪುರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 04, 2023 04:28 PM

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು