ಸವದತ್ತಿ ಯಲ್ಲಮ್ಮನಗುಡ್ಡಕ್ಕೆ ಬಸ್ಗಳೇ ಇಲ್ಲ: ನೂರಾರು ಪ್ರಯಾಣಿಕರು ಪರದಾಟ
ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರಿದ್ದರು ಸವದತ್ತಿ ಯಲ್ಲಮ್ಮನಗುಡ್ಡ ಕಡೆಗೆ ಬಸ್ಗಳೆ ಇಲ್ಲ. ದಾವಣಗೆರೆ, ಹಾವೇರಿ ಬೇರೆ ಭಾಗಗಳಿಂದ ಬಂದು ನಾಲ್ಕೈದು ಗಂಟೆ ಕಾದರು ಬಸ್ ಬಂದಿಲ್ಲ. ನಿಮಗ್ಯಾರು ಬಾ ಅಂದಿದ್ದರು, ಬಸ್ ಇಲ್ಲ ಎಲ್ಲಿಂದ ಬಿಡೋದು ಅಂತ ಕಂಟ್ರೋಲರ್ ಜನರ ಮೇಲೆನೇ ಧಮಕಿ ಹಾಕುತ್ತಾರೆ.
ಧಾರವಾಡ, ಫೆಬ್ರವರಿ 24: ಭಾರತ ಹುಣ್ಣಿಮೆ ಎಫೆಕ್ಟ್ ಹಿನ್ನೆಲೆ ಬಸ್ ಇಲ್ಲದೆ ಜನರು ಪರದಾಡಿದ್ದಾರೆ. ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರಿದ್ದರು ಸವದತ್ತಿ (Savadatti) ಯಲ್ಲಮ್ಮನಗುಡ್ಡ ಕಡೆಗೆ ಬಸ್ಗಳೇ ಇಲ್ಲ. ದಾವಣಗೆರೆ, ಹಾವೇರಿ ಬೇರೆ ಭಾಗಗಳಿಂದ ಬಂದು ನಾಲ್ಕೈದು ಗಂಟೆ ಕಾದರು ಬಸ್ ಬಂದಿಲ್ಲ. ನಿಮಗ್ಯಾರು ಬಾ ಅಂದಿದ್ದರು, ಬಸ್ ಇಲ್ಲ ಎಲ್ಲಿಂದ ಬಿಡೋದು ಅಂತ ಕಂಟ್ರೋಲರ್ ಜನರ ಮೇಲೆನೇ ಧಮಕಿ ಹಾಕುತ್ತಾರೆ. ಬಂದ ಮೂರ್ನಾಲ್ಕು ಬಸ್ಗಳು ಪುಲ್ ಆಗಿವೆ. ಒಂದು ಬಸ್ಲ್ಲಿ 100 ರಿಂದ 120 ಪ್ರಯಾಣಿಕರಿರುತ್ತಾರೆ. ಭಾರತ ಹುಣ್ಣಿಮೆ ಇದೆ ಯಲ್ಲಮ್ಮನ ಗುಡ್ಡಕ್ಕೆ ಲಕ್ಷಾಂತರ ಜನ ಬರುತ್ತಾರೆ. ಹಾಗಾಗಿ ವ್ಯವಸ್ಥೆ ಮಾಡಬೇಕು ಅನ್ನುವ ಮುಂಜಾಗ್ರತೆ ಸಾರಿಗೆ ಸಂಸ್ಥೆ ಇಲ್ಲದಂತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
