AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ

ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ

Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Apr 18, 2025 | 2:14 PM

ಸಚಿವ ಸಿ.ಎಂ. ಇಬ್ರಾಹಿಂ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ. ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ತಮ್ಮ ನಿರ್ಧಾರ ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಏಪ್ರಿಲ್​ 18: ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ. ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ (C.M. Ibrahim) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್​ನವರು ಬಿಜೆಪಿಯ ಬಸ್ ಸ್ಟ್ಯಾಂಡ್​ನಲ್ಲಿ‌ ಕುಳಿತಿದ್ದಾರೆ. ಆದರೆ ಜೆಡಿಎಸ್​ನವರಿಗೆ ಬಸ್ ಇಲ್ಲ, ಏನೂ ಇಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್​ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ್ದು, ನನ್ನ ಮನಸ್ಸಿನಲ್ಲಿ‌ ನಿಶ್ಚಳವಾಗಿದ್ದೇನೆ, ಜನರ ಹಿತ ಮುಖ್ಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 18, 2025 02:12 PM