ಒಂದೇ ಸ್ಥಳದಲ್ಲಿ ನಿರಂತರ ಮಳೆ; ಕೊಡಗಿನಲ್ಲಿ ನಡೆದ ಪ್ರಕೃತಿ ವೈಚಿತ್ರ ನೋಡಲು ಮುಗಿಬಿದ್ದ ಜನ
ಮರವೊಂದರ ಎಲೆಗಳ ಸಂದಿನಿಂದ ನೀರಿನ ಹನಿಗಳು ತೂರಿ ಬಂದಿದ್ದು, ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇನ್ನು ಮಳೆ ವಿಸ್ಮಯ ನೋಡಲು ಗ್ರಾಮಸ್ಥರು ಮುಗಿಬಿದ್ದರು.
ರಾಜ್ಯದಲ್ಲಿ ಕೆಲವು ಕಡೆ ಮಳೆಯಾಗುತ್ತಿದ್ದು (Rain), ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ (Nature) ವೈಚಿತ್ರ ನಡೆದಿದೆ. ಬಿರು ಬಿಸಿಲಿನ ನಡುವೆ ಜಿಲ್ಲೆಯಲ್ಲಿ ಒಂದು ಸ್ಥಳದಲ್ಲಿ ಮಾತ್ರ ನಿರಂತರ ಮಳೆಯಾಗಿದೆ. ಕೇವಲ ಐದು ಅಡಿ ಪರಿಧಿಯಲ್ಲಿ ಮಾತ್ರ ಮಳೆ ಬಿದ್ದಿದೆ. ಮರವೊಂದರ ಎಲೆಗಳ ಸಂದಿನಿಂದ ನೀರಿನ ಹನಿಗಳು ತೂರಿ ಬಂದಿದ್ದು, ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇನ್ನು ಮಳೆ ವಿಸ್ಮಯ ನೋಡಲು ಗ್ರಾಮಸ್ಥರು ಮುಗಿಬಿದ್ದರು. ಇದು ದೇವರ ವಿಸ್ಮಯ ಎಂದು ಗ್ರಾಮಸ್ಥರು ಭಾವಿಸಿದ್ದಾರೆ. ಸದ್ಯ ಗ್ರಾಮ ಪಂಚಾಯತಿಯಿಂದ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Latest Videos

ಬೆಂಗಾವಲು ವಾಹನ ಡ್ರೈವರ್ ಆತ್ಮಹತ್ಯೆ: ಆಸ್ಪತ್ರೆಗೆ ಬಂದು ಕಣ್ಣೀರಿಟ್ಟ ಅಶೋಕ್

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ

ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
