Karnataka Politics: ರಾಜ್ಯ ಬಿಜೆಪಿಯಲ್ಲಿ ಮಂತ್ರಿಗಿರಿ ಚರ್ಚೆ; ವಕ್ತಾರರು ಏನಂತಾರೆ?
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ, ಮಂತ್ರಿಗಿರಿ ಕುರಿತಂತೆ ಚರ್ಚೆ ಜೋರಾಗಿದೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಈ ಚರ್ಚೆ ಮಹತ್ವ ಪಡೆದಿದೆ. ಈ ಕುರಿತು ಟಿವಿ9 ಡಿಜಿಟಲ್ ಲೈವ್ನಲ್ಲಿ ಚರ್ಚಿಸಲಾಗಿದೆ.
ರಾಷ್ಟ್ರ ಗಣರಾಜ್ಯೋತ್ಸವ ಅಚರಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ಮಂತ್ರಿ ಹುದ್ದೆಯ ಆಕಾಂಕ್ಷಿಗಳು ಹಾದಿ- ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯೊಳಗಿನ ಈ ಬೆಳವಣಿಗೆ ಪರಿಣಾಮ ಏನಾಗಬಹುದು? ಇದನ್ನು ಪಕ್ಷ ಹೇಗೆ ನೋಡುತ್ತದೆ? ಜನರ ಪ್ರತಿಕ್ರಿಯೆ ಏನಿರಬಹುದು? ಈ ಕುರಿತು ಬುಧವಾರದ ಟಿವಿ9 ಡಿಜಿಟಲ್ ಲೈವ್ನಲ್ಲಿ ಚರ್ಚಿಸಲಾಗಿದೆ. ಆ್ಯಂಕರ್ ಪ್ರಮೋದ್ ಈ ಚರ್ಚೆಯನ್ನು ನಡೆಸಿಕೊಟ್ಟಿದ್ದಾರೆ. ಚರ್ಚೆಯಲ್ಲಿ ಬಿಜೆಪಿ ವಕ್ತಾರೆ ಹಾಗೂ ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ, ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ಹಾಗೂ ಜೆಡಿಎಸ್ನಿಂದ ಗಂಗಾಧರ್ ಮೂರ್ತಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ:
ಅತಂತ್ರ ಫಲಿತಾಂಶ ಬಂದರೆ ಮಾತ್ರ ಜೆಡಿಎಸ್ಗೆ ಸ್ವಾತಂತ್ರ್ಯ: ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

