AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಹಯ್ಯಾಳ ಗ್ರಾಮದಲ್ಲಿ ದೇವರ ಮೂರ್ತಿ ಕದ್ದ ಚೋರನಿಗೆ ಬಹಳ ದೂರದವರೆಗೆ ಹೊತ್ತೊಯ್ಯುವುದು ಸಾಧ್ಯವಾಗಿಲ್ಲ!

ಆದರೆ ಕಳ್ಳನಿಗೆ ಮೂರ್ತಿಯನ್ನು ಬಹಳ ದೂರದವರೆಗೆ ಹೊತ್ತೊಯ್ಯುವುದು ಸಾಧ್ಯವಾಗದೆ ಪಕ್ಕದ ಗ್ರಾಮವೊಂದರ ರಸ್ತೆ ಬದಿ ಅದನ್ನಿಟ್ಟು ಪರಾರಿಯಾಗಿದ್ದಾನೆ.

ಯಾದಗಿರಿ: ಹಯ್ಯಾಳ ಗ್ರಾಮದಲ್ಲಿ ದೇವರ ಮೂರ್ತಿ ಕದ್ದ ಚೋರನಿಗೆ ಬಹಳ ದೂರದವರೆಗೆ ಹೊತ್ತೊಯ್ಯುವುದು ಸಾಧ್ಯವಾಗಿಲ್ಲ!
ದೇವರ ಮೂರ್ತಿಯನ್ನು ಎತ್ತಲು ಅಣಿಯಾಗುತ್ತಿರುವ ಕಳ್ಳ
TV9 Web
| Edited By: |

Updated on:Nov 22, 2022 | 12:16 PM

Share

ದಾವಣಗೆರೆ: ವಿಗ್ರಹ ಚೋರರದು ಒಂದು ದೊಡ್ಡ ಇತಿಹಾಸ ನಮ್ಮ ಮುಂದಿದೆ. ದೇವರ ವಿಗ್ರಹಗಳನ್ನು ಕಳುವು ಮಾಡುವ ದುಷ್ಟ ಕಾಯಕ ಮುಂದುವರಿದಿದೆ. ಯಾದಗಿರಿ (Yadgir) ಜಿಲ್ಲೆ ವಡಗೇರ ತಾಲ್ಲೂಕಿನ ಹಯ್ಯಾಳ (Hayyala) ಗ್ರಾಮದಲ್ಲಿ ಸುಮಾರು ಒಂದು ಲಕ್ಷ ರೂ. ಬೆಲೆಬಾಳುವ ಹಯ್ಯಾಳಲಿಂಗೇಶ್ವರ (Hayyalalingeshwara) ದೇವರ ಮೂರ್ತಿಯನ್ನು ಕಳ್ಳನೊಬ್ಬ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ದೇವಸ್ಥಾನದ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ. ಆದರೆ ಕಳ್ಳನಿಗೆ ಮೂರ್ತಿಯನ್ನು ಬಹಳ ದೂರದವರೆಗೆ ಹೊತ್ತೊಯ್ಯುವುದು ಸಾಧ್ಯವಾಗದೆ ಪಕ್ಕದ ಗ್ರಾಮವೊಂದರ ರಸ್ತೆ ಬದಿ ಅದನ್ನಿಟ್ಟು ಪರಾರಿಯಾಗಿದ್ದಾನೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Tue, 22 November 22

Follow Us
Web contact
Web contact

TV9 Kannada

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!