‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು

ಮಕ್ಕಳನ್ನು ಕಳೆದುಕೊಂಡ ಪಾಲಕರಿಗೆ ಯಶ್ ಅವರು ಸಾಂತ್ವನ ಹೇಳಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದವರಿಗೆ ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ ಭರವಸೆ ನೀಡಿದ್ದಾರೆ. ಈ ಕುರಿತು ಕುಟುಂಬದವರು ‘ಟಿವಿ9’ ಜೊತೆ ಮಾತನಾಡಿದ್ದಾರೆ.

‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು
| Updated By: ಮದನ್​ ಕುಮಾರ್​

Updated on: Jan 08, 2024 | 9:28 PM

ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಗುಲಿ ನಿಧನರಾದ ಅಭಿಮಾನಿಗಳ (Yash Fans) ಕುಟುಂಬದವರನ್ನು ಯಶ್​ ಭೇಟಿ ಆಗಿದ್ದಾರೆ. ಮೃತ ಯುವಕರ ತಂದೆ-ತಾಯಿ ಹಾಗೂ ಮನೆಯ ಇತರೆ ಸದಸ್ಯರ ಜೊತೆ ಯಶ್​ ಮಾತನಾಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪಾಲಕರಿಗೆ ಅವರು ಸಾಂತ್ವನ ಹೇಳಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದವರಿಗೆ ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ (Yash) ಭರವಸೆ ನೀಡಿದ್ದಾರೆ. ಈ ಕುರಿತು ಕುಟುಂಬದವರು ‘ಟಿವಿ9’ ಜೊತೆ ಮಾತನಾಡಿದ್ದಾರೆ. ‘ಪರಿಹಾರದ ಬಗ್ಗೆ ಸ್ಪಷ್ಟವಾಗಿ ಇಷ್ಟು, ಅಷ್ಟು ಅಂತ ಅವರು ಹೇಳಿಲ್ಲ. ನಿಮ್ಮ ನೋವಿಗೆ ಸ್ಪಂದಿಸುತ್ತೇನೆ, ಕೈಲಾದ ಸಹಾಯ ಮಾಡುತ್ತೇನೆ ಅಂತ ಹೇಳಿದ್ದಾರೆ’ ಎಂದು ಮುರಳಿ ಕುಟುಂಬದರು ತಿಳಿಸಿದ್ದಾರೆ. ಯಶ್​ ಅವರನ್ನು ನೋಡಲು ಗದಗ ಜಿಲ್ಲೆಯ ಸೊರಣಗಿ ಗ್ರಾಮದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ