ಪ್ರಧಾನಿ ನರೇಂದ್ರ ಮೋದಿ ಬೆಳಗಿನ ಜಾವ 3 ಗಂಟೆಗೆ ಜಕಾರ್ತಾದಲ್ಲಿ ಲ್ಯಾಂಡ್ ಆದರೂ ಸ್ವಾಗತಕ್ಕೆ ಏರ್ಪೋರ್ಟ್​ನಲ್ಲಿ ಸಹಸ್ರಾರು ಜನ!

ಅವರು ನಿಲ್ದಾಣದಿಂದ ಹೊರಬರುವಾಗ ನಿಲ್ಲಲು ಅವಕಾಶವಿದ್ದ ಸ್ಥಳಗಳಲೆಲ್ಲ ನೆರೆದಿದ್ದ ಜನ ‘ಮೋದಿ ಮೋದಿ’ ಅಂತ ಒಕ್ಕೊರಲಿನಿಂದ ಕೂಗಲಾರಂಭಿಸಿದರು. ಜಕಾರ್ತಾ ನಲ್ಲಿ ಲ್ಯಾಂಡ್ ಆಗಿದ್ದೇನೆ. ಏಸಿಇಎಎನ್ ಗೆ ಸಂಬಂಧಿಸಿದ ಸಭೆಗಳಲ್ಲಿ ಭಾಗಿಯಾಗಿ ವಿಶ್ವವನ್ನು ಉತ್ತಮಗೊಳಿಸುವ ದಿಶೆಯಲ್ಲಿ ಬೇರೆ ಬೇರೆ ದೇಶಗಳ ನಾಯಕರ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೆಳಗಿನ ಜಾವ 3 ಗಂಟೆಗೆ ಜಕಾರ್ತಾದಲ್ಲಿ ಲ್ಯಾಂಡ್ ಆದರೂ ಸ್ವಾಗತಕ್ಕೆ ಏರ್ಪೋರ್ಟ್​ನಲ್ಲಿ ಸಹಸ್ರಾರು ಜನ!
|

Updated on: Sep 07, 2023 | 2:32 PM

ಜಕಾರ್ತಾ: ಏಸಿಇಎಎನ್- ಇಂಡಿಯಾ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ಬೆಳಗಿನ ಜಾವ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ (Jakarta) ತಲುಪಿದರು. ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಸಿಕ್ಕಿತು. ಇಂಡೋನೇಷ್ಯಾದ ಸಾಂಪ್ರದಾಯಿಕ ನೃತ್ಯದ ಮೂಲಕ ನರೇಂದ್ರ ಮೋದಿಯವರನ್ನು ಆ ದೇಶದ ಗಣ್ಯರು ಬರಮಾಡಿಕೊಂಡರು. ಅವರನ್ನು ಹೊತ್ತ ವಿಮಾನ ಜಕಾರ್ತಾದಲ್ಲಿ ಬೆಳಗಿನ ಜಾವ 3 ಗಂಟೆಗೆ ಲ್ಯಾಂಡ್ ಆದರೂ, ಸಾವಿರಾರು ಜನ ವಿಮಾನ ನಿಲ್ದಾಣದಲ್ಲಿ ಅವರಿಗಾಗಿ ಕಾಯುತ್ತಿದ್ದರು. ಅವರು ನಿಲ್ದಾಣದಿಂದ ಹೊರಬರುವಾಗ ನಿಲ್ಲಲು ಅವಕಾಶವಿದ್ದ ಸ್ಥಳಗಳಲೆಲ್ಲ ನೆರೆದಿದ್ದ ಜನ ‘ಮೋದಿ ಮೋದಿ’ ಅಂತ ಒಕ್ಕೊರಲಿನಿಂದ ಕೂಗಲಾರಂಭಿಸಿದರು. ಜಕಾರ್ತಾ ನಲ್ಲಿ ಲ್ಯಾಂಡ್ ಆಗಿದ್ದೇನೆ. ಏಸಿಇಎಎನ್ ಗೆ ಸಂಬಂಧಿಸಿದ ಸಭೆಗಳಲ್ಲಿ ಭಾಗಿಯಾಗಿ ವಿಶ್ವವನ್ನು ಉತ್ತಮಗೊಳಿಸುವ ದಿಶೆಯಲ್ಲಿ ಬೇರೆ ಬೇರೆ ದೇಶಗಳ ನಾಯಕರ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ