ಮುಂಬೈನ ವಿಲೇ ಪಾರ್ಲೆಯಲ್ಲಿ ದಿಗಂಬರ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ
ಮುಂಬೈನ ವಿಲೇ ಪಾರ್ಲೆಯಲ್ಲಿರುವ 90 ವರ್ಷ ಹಳೆಯ ದಿಗಂಬರ ಜೈನ ದೇವಾಲಯವನ್ನು ಧ್ವಂಸ ಮಾಡಿದ್ದಕ್ಕಾಗಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿರುದ್ಧ ಸಾವಿರಾರು ಜೈನರು ಪ್ರತಿಭಟನೆ ನಡೆಸಿದರು. ಬಿಎಂಸಿಯ ಕಚೇರಿಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆ ದೇವಾಲಯದ ಪುನರ್ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. ಜೈನ ಸಮುದಾಯವು ಬಿಎಂಸಿಯ ಕೆ/ಪೂರ್ವ ವಾರ್ಡ್ ವಿಭಾಗದ ವಾರ್ಡ್ ಅಧಿಕಾರಿ ವನಂತ್ ಘಾಡ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು. ಕೆಡವಲಾದ ದೇವಾಲಯವನ್ನು ಅದು ಇದ್ದ ಸ್ಥಳದಲ್ಲಿಯೇ ಪುನರ್ನಿರ್ಮಿಸಬೇಕೆಂದು ಆಗ್ರಹಿಸಿದರು.
ಮುಂಬೈ, ಏಪ್ರಿಲ್ 19: ಮಹಾರಾಷ್ಟ್ರದಲ್ಲಿ 90 ವರ್ಷ ಹಳೆಯ ದಿಗಂಬರ ಜೈನ ದೇವಾಲಯವನ್ನು (Jain Temple) ಧ್ವಂಸ ಮಾಡಿದ್ದಕ್ಕಾಗಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿರುದ್ಧ ಇಂದು ಮುಂಬೈನ ವಿಲೇ ಪಾರ್ಲೆಯಲ್ಲಿ ಸಾವಿರಾರು ಜೈನರು ಪ್ರತಿಭಟನೆ ನಡೆಸಿದ್ದಾರೆ. ಜೈನ ಸಮುದಾಯವು ಬಿಎಂಸಿಯ ಕೆ/ಪೂರ್ವ ವಾರ್ಡ್ ವಿಭಾಗದ ವಾರ್ಡ್ ಅಧಿಕಾರಿ ವನಂತ್ ಘಾಡ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು. ಕೆಡವಲಾದ ದೇವಾಲಯವನ್ನು ಅದು ಇದ್ದ ಸ್ಥಳದಲ್ಲಿಯೇ ಪುನರ್ನಿರ್ಮಿಸಬೇಕೆಂದು ಆಗ್ರಹಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 19, 2025 05:11 PM
Latest Videos

ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ

ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ

ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
