AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 02, 2020 | 5:56 PM

Share

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು