AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 02, 2020 | 5:56 PM

Share

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ