AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 02, 2020 | 5:56 PM

Share

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್