AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 02, 2020 | 5:56 PM

Share

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ