ಧರೆಗುರುಳಿದ ಸಾವಿರಾರು ವರ್ಷಗಳ ಐತಿಹಾಸಿಕ ದೊಡ್ಡ ಹುಣಸೆ ಮರ: ಮತ್ತೆ ನೆಡಲು ಅಧಿಕಾರಿಗಳು ಚಿಂತನೆ

ಶ್ರೀ ಮಠದಲ್ಲಿ ಒಟ್ಟು ಮೂರು ದೊಡ್ಡ ಹುಣಸೆ ಮರಗಳಿವೆ. ಆ ಪೈಕಿ ಇಂದು ಒಂದು ಮರ ಧರೆಗೆ ಉರುಳಿದೆ. ಸ್ಥಳಕ್ಕೆ ಅರಣ್ಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಮರವನ್ನು ಮತ್ತೆ ಯಥಾವತ್ತಾಗಿ ನೆಡಲು ಚಿಂತನೆ ನಡೆಸಿದ್ದಾರೆ.

ಧರೆಗುರುಳಿದ ಸಾವಿರಾರು ವರ್ಷಗಳ ಐತಿಹಾಸಿಕ ದೊಡ್ಡ ಹುಣಸೆ ಮರ: ಮತ್ತೆ ನೆಡಲು ಅಧಿಕಾರಿಗಳು ಚಿಂತನೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 07, 2023 | 8:39 PM

ಹಾವೇರಿ: ಸವಣೂರು ಪಟ್ಟಣದ ಶ್ರೀದೊಡ್ಡಹುಣಸೆ ಕಲ್ಮಠದ ಆವರಣದಲ್ಲಿದ್ದ ಐತಿಹಾಸಿ ದೊಡ್ಡ ಹುಣಸೆ ಮರ (tamarind tree) ಧರಾಶಾಹಿ ಆಗಿದೆ. ನೂರಾರು ವರ್ಷಗಳ ಹಿಂದೆ ಘೋರಖನಾಥ ತಪಸ್ವಿಗಳು 3 ಗಿಡಗಳನ್ನು ನೆಟ್ಟಿದ್ದರು ಎಂಬ ಮಾಹಿತಿ ಇದೆ. ಶ್ರೀ ಮಠದಲ್ಲಿ ಒಟ್ಟು ಮೂರು ದೊಡ್ಡ ಹುಣಸೆ ಮರಗಳಿವೆ. ಆ ಪೈಕಿ ಇಂದು ಒಂದು ಮರ ಧರೆಗೆ ಉರುಳಿದೆ. ಸ್ಥಳಕ್ಕೆ ಅರಣ್ಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಮರವನ್ನು ಮತ್ತೆ ಯಥಾವತ್ತಾಗಿ ನೆಡಲು ಚಿಂತನೆ ನಡೆಸಿದ್ದಾರೆ.

ನಾಳೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ತಜ್ಞರು ಭೇಟಿ ನೀಡಲಿದ್ದಾರೆ. ದೊಡ್ಡ ಹುಣಸೆ ಮರ ಕೇವಲ ಮರ ಆಗದೆ ನಮ್ಮ‌ಮಠದ ಅವಿಭಾಜ್ಯ ಅಂಗವಾಗಿತ್ತು. ಅನೇಕ ಭಕ್ತರ ಪ್ರತೀಕ ವಾಗಿದ್ದ ಈ ಮರ ಇಂದು ಧರೆಗೆ ಉರುಳಿದ್ದ ಮಠಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಮರವನ್ನು ಮತ್ತೆ ನೆಡಲು ಪ್ರಯತ್ನಿಸುತ್ತಿದ್ದೆವೆ ಎಂದು ಸವಣೂರು ದೊಡ್ಡಹುಣಸೆ ಕಲ್ಮಠದ ಚೆನ್ನ ಬಸವ ಸ್ವಾಮೀಜಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Fri, 7 July 23

Follow us
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?