SSLC ಓದಿದ ಹುಡ್ಗನಿಗೆ ಮನಸೋತ ಇಂಜಿನಿಯರ್ ಮುಗಿಸಿದ ಹುಡ್ಗಿ:ಪ್ರೇಮ ವಿವಾಹವಾದ ಜೋಡಿಗೆ ಬೆದರಿಕೆ

Edited By:

Updated on: Oct 16, 2025 | 6:08 PM

ಪ್ರೀತಿ ಮಾಯೆ ಹುಷಾರು ಅಂತ ದೊಡ್ಡವರು ಸುಮ್ನೆ ಹೇಳಿಲ್ಲ. ಒಂದು ಪ್ರೀತಿ ಬೇಕು ಎಂದ್ರೆ ಇನ್ನೊಂದು ಪ್ರೀತಿ (Love) ಕಳೆದುಕೊಳ್ಳಲು ರೆಡಿಯಿರಬೇಕು. ಅದೇ ಪರಿಸ್ಥಿತಿ ಬಂದಿದೆ ಚಿತ್ರದುರ್ಗದ (Chitradurga) ಈ ಜೋಡಿದೆ. ಹೌದು...ಬಿಇ ಓದಿರುವ ಯುವತಿ ಹಾಗೂ ಎಸ್​​ ಎಸ್​​ಎಲ್ ಓದಿರುವ ಯುವಕ ಪ್ರೀತಿಸಿ ವಿವಾಹವಾಗಿದ್ದಾರೆMarriage). ಆದರೆ, ಈ ಜೋಡಿಗೆ ಕುಟುಂಬಸ್ಥರ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ರಕ್ಷಣೆ ನೀಡಿ ಬೇಕೆಂದು ಯುವ ಜೋಡಿ ಚಿತ್ರದುರ್ಗ ಎಸ್ಪಿ ಕಚೇರಿಯ ಮೆಟ್ಟಿಲೇರಿದೆ.

ಚಿತ್ರದುರ್ಗ, (ಅಕ್ಟೋಬರ್ 16): ಪ್ರೀತಿ ಮಾಯೆ ಹುಷಾರು ಅಂತ ದೊಡ್ಡವರು ಸುಮ್ನೆ ಹೇಳಿಲ್ಲ. ಒಂದು ಪ್ರೀತಿ ಬೇಕು ಎಂದ್ರೆ ಇನ್ನೊಂದು ಪ್ರೀತಿ (Love) ಕಳೆದುಕೊಳ್ಳಲು ರೆಡಿಯಿರಬೇಕು. ಅದೇ ಪರಿಸ್ಥಿತಿ ಬಂದಿದೆ ಚಿತ್ರದುರ್ಗದ (Chitradurga) ಈ ಜೋಡಿದೆ. ಹೌದು…ಬಿಇ ಓದಿರುವ ಯುವತಿ ಹಾಗೂ ಎಸ್​​ ಎಸ್​​ಎಲ್ ಓದಿರುವ ಯುವಕ ಪ್ರೀತಿಸಿ ವಿವಾಹವಾಗಿದ್ದಾರೆMarriage). ಆದರೆ, ಈ ಜೋಡಿಗೆ ಕುಟುಂಬಸ್ಥರ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ರಕ್ಷಣೆ ನೀಡಿ ಬೇಕೆಂದು ಯುವ ಜೋಡಿ ಚಿತ್ರದುರ್ಗ ಎಸ್ಪಿ ಕಚೇರಿಯ ಮೆಟ್ಟಿಲೇರಿದೆ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More