AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ

[lazy-load-videos-and-sticky-control id=”Um69bEmrXHI”] ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ […]

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 17, 2020 | 10:38 AM

Share

[lazy-load-videos-and-sticky-control id=”Um69bEmrXHI”]

ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ನಾಪತ್ತೆಯಾಗಿರುವ ಮೀನುಗಾರರಿಗೋಸ್ಕರ ಹುಡುಕಾಟ ಶುರುವಾಗಿದೆ.

Published On - 5:54 pm, Sun, 16 August 20

Follow Us
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!