AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ

[lazy-load-videos-and-sticky-control id=”Um69bEmrXHI”] ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ […]

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ
ಸಾಧು ಶ್ರೀನಾಥ್​
|

Updated on:Aug 17, 2020 | 10:38 AM

Share

[lazy-load-videos-and-sticky-control id=”Um69bEmrXHI”]

ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ನಾಪತ್ತೆಯಾಗಿರುವ ಮೀನುಗಾರರಿಗೋಸ್ಕರ ಹುಡುಕಾಟ ಶುರುವಾಗಿದೆ.

Published On - 5:54 pm, Sun, 16 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​