ಕಬ್ಬಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ, ಮೂರರಲ್ಲಿ ಒಂದು ಕಪ್ಪು!

ಈ ಮರಿಗಳ ಸೃಷ್ಟಿಗೆ ಕಾರಣವಾಗಿರುವ ಗಂಡು ಚಿರತೆ ಕಪ್ಪು ಬಣ್ಣದ್ದಾಗಿರಬಹುದು. ಮೂರು ಮರಿಗಳಲ್ಲಿ ಒಂದು ಕಪ್ಪು ಬಣ್ಣದ್ದು. ತಂದೆ ಕಪ್ಪಾಗಿರದೆ ಹೋದರೆ ತಾಯಿ ಕಪ್ಪಾಗಿರಬಹುದು. ವನ್ಯಜೀವಿ ತಜ್ಞರ ಪ್ರಕಾರ ಕಪ್ಪು ಚಿರತೆಗಳ ಬಹಳ ಕಡಿಮೆ ಸಂಖ್ಯೆಯಲ್ಲಿ ಕಾಣಸಿಗುತ್ತವೆ ಅಥವಾ ಅವುಗಳನ್ನು ಅಪರೂಪವೆಂದೇ ಹೇಳಬಹುದು.

ಕಬ್ಬಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ, ಮೂರರಲ್ಲಿ ಒಂದು ಕಪ್ಪು!
|

Updated on: Dec 07, 2023 | 11:49 AM

ಮೈಸೂರು: ಮರಿಗಳು, ಪುಟ್ಟ ಪುಟ್ಟ ಜೀವಿಗಳು ಸಾಧು ಪ್ರಾಣಿಗಳ ಸಂತಾನಗಿರಲಿ ಅಥವಾ ಹಿಂಸ್ರ ಪಶುಗಳು- ನೋಡಲು ಮುದ್ದಾಗಿಯೇ ಕಾಣುತ್ತವೆ. ಮನೆಗಳಲ್ಲಿ ನಾವು ಸಾಕುವ ನಾಯಿ ಬೆಕ್ಕುಗಳ ಮರಿಗಳು ಬಹಲ ಮುದ್ದಾಗಿರುತ್ತವೆ. ವಿಡಿಯೋದಲ್ಲಿ ಕಾಣುವ ಕಾರ್ಟನ್ ಬಾಕ್ಸ್ ನಲ್ಲಿನ ಮೂರು ಚಿರತೆ ಮರಿಗಳನ್ನು (leopard cubs) ನೋಡಿ. ಬೆಕ್ಕು ಮರಿಗಳಂತೆ (kitten) ಕಾಣುವ ಅವು ಸಹ ಮುದ್ದಾಗಿವೆ. ಅಂದಹಾಗೆ, ಮರಿಗಳು ಮೈಸೂರ ತಾಲ್ಲೂಕಿನ ಆಯರಹಳ್ಳಿ ಗ್ರಾಮದ ರೈತ ದ್ಯಾವಣ್ಣ ಎನ್ನುವವರ ಕಬ್ಬಿನ ಗದ್ದೆಯಲ್ಲಿ (sugarcane field) ಪತ್ತೆಯಾಗಿವೆ. ಕಬ್ಬು ಕಟಾವು ಮಾಡುತ್ತಿದ್ದಾಗ ಮರಿಗಳು ಕಂಡವೆಂದು ದ್ಯಾವಣ್ಣ ಹೇಳಿದ್ದಾರೆ. ಚಿರತೆಗಳ ಬಗ್ಗೆ ಅವರು ಅರಣ್ಯ ಇಲಾಣೆಯ ಅಧಿಕಾರಿಗಳ ತಿಳಿಸಿದಾಕ್ಷಣ ಅವರು ಸ್ಥಳಕ್ಕೆ ಬಂದು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಇದು ಕತೆಯ ಒಂಧು ಭಾಗ ಮಾತ್ರ ಆಯಿತು. ಮರಿಗಳಿಗೆ ಹಾಲುಣಿಸಲು ತಾಯಿ ಚಿರತೆ ಅವುಗಳಿಗೆ ಜನ್ಮ ನೀಡಿದ ಸ್ಥಳಕ್ಕೆ ಬಂದೇ ಬರತ್ತದೆ. ಅವು ಕಾಣದೆ ಹೋದಾಗ ಗಾಬರಿಗೊಳ್ಳುತ್ತದೆ ಮತ್ತು ತೀವ್ರ ಸ್ವರೂಪದ ಆಕ್ರಮಣಕಾರಿ ಪ್ರವೃತ್ತಿ ಪ್ರದರ್ಶಿಸಿದರೂ ಅಚ್ಚರಿಯಿಲ್ಲ. ಅದನ್ನು ಸೆರೆಹಿಡಿದು ಮರಿಗಳೊಂದಿಗೆ ಜೊತೆಗೂಡಿಸಿ ಕಾಡಿಗೆ ಬಿಡುವ ಉಪಾಯವನ್ನು ಅರಣ್ಯಾಧಿಕಾರಿಗಳು ರಚಿಸಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್