ಚಿಕ್ಕಮಗಳೂರು: ಮದುವೆಯ ಪೋಟೋಶೂಟ್​ಗಾಗಿ ಶಿವಗಂಗಾ ಗಿರಿ ಹೋದವರಿಗೆ ಕಾಣಿಸಿದ್ದು ಚಿರತೆಗಳು!

ಕಡೂರು ತಾಲ್ಲೂಕಿನಲ್ಲಿರುವ ಶಿವಗಂಗಾ ಗಿರಿಯಲ್ಲಿ ಚಿರತೆ ಕಾಣಿಸಿರೋದು ಇದು ಮೊದಲ ಸಲವೇನಲ್ಲ, ಇದಕ್ಕೂ ಮೊದಲು ಸ್ಥಳೀಯರು ವನ್ಯಜೀವಿಯನ್ನು ನೋಡಿದ್ದಾರೆ. ಶಿವಗಂಗಾ ಗಿರಿ ಶ್ರೀ ಕ್ಷೇತ್ರವೂ ಆಗಿರುವುದರಿಂದ ಭಕ್ತರ ದಂಡು ನಿರಂತರವಾಗಿ ಆಗಮಿಸುತ್ತಿರುತ್ತದೆ. ಇದೊಂದು ಏಕಶಿಲಾ ಬೆಟ್ಟ ಮತ್ತು ಬೆಟ್ಟದ ಸುತ್ತ ಬಯಲು ಪ್ರದೇಶವಿದೆ. ಬೆಟ್ಟದ ಮೇಲೆ ಹೋಗಲು ಉತ್ತಮವಾದ ರಸ್ತೆ ಇದೆ ಮತ್ತು ಮೆಟ್ಟಿಲುಗಳು ಸಹ ಇವೆ.

ಚಿಕ್ಕಮಗಳೂರು: ಮದುವೆಯ ಪೋಟೋಶೂಟ್​ಗಾಗಿ ಶಿವಗಂಗಾ ಗಿರಿ ಹೋದವರಿಗೆ ಕಾಣಿಸಿದ್ದು ಚಿರತೆಗಳು!
|

Updated on: Sep 04, 2023 | 10:38 AM

ಚಿಕ್ಕಮಗಳೂರು: ಮದುವೆಯ ಮಮತೆಯ ಕರೆಯೋಲೆ ಚಿರತೆಗಳಿಗೆ (leopards) ತಲುಪಿತ್ತೋ ಇಲ್ಲವೋ ಗೊತ್ತಿಲ್ಲ ಮಾರಾಯ್ರೇ ಆದರೆ, ಲಗ್ನದ ಪೋಟೋ ಶೂಟ್ (pre-wedding photo shoot) ನಡೆಯುವ ಸಂದರ್ಭದಲ್ಲೇ ಜಿಲ್ಲೆಯ ಪ್ರಸಿದ್ಧ ಶಿವಗಂಗಾ ಗಿರಿಯಲ್ಲಿ (Shivaganga Giri) ಮೂರು ಚಿರತೆಗಳು ಪ್ರತ್ಯಕ್ಷವಾಗಿಬಿಟ್ಟಿದ್ದವು. ವಿಡಿಯೋ ಕಾಣೋದು ಒಂದು ಚಿರತೆಯಾದರೂ ಗಿರಿಯಲ್ಲಿ ಮೂರು ಚಿರತೆಗಳಿದ್ದವು ಎನ್ನುತ್ತಾರೆ ದ್ರೋಣ್ ಮೂಲಕ ಮೊದಲು ಲೊಕೇಶನ್ ಶೂಟ್ ಮಾಡೋಣ ಅಂತ ತೆರಳಿದವರು. ಹಾಗೆ ನೋಡಿದರೆ, ಕಡೂರು ತಾಲ್ಲೂಕಿನಲ್ಲಿರುವ ಶಿವಗಂಗಾ ಗಿರಿಯಲ್ಲಿ ಚಿರತೆ ಕಾಣಿಸಿರೋದು ಇದು ಮೊದಲ ಸಲವೇನಲ್ಲ, ಇದಕ್ಕೂ ಮೊದಲು ಸ್ಥಳೀಯರು ವನ್ಯಜೀವಿಯನ್ನು ನೋಡಿದ್ದಾರೆ. ಶಿವಗಂಗಾ ಗಿರಿ ಶ್ರೀ ಕ್ಷೇತ್ರವೂ ಆಗಿರುವುದರಿಂದ ಭಕ್ತರ ದಂಡು ನಿರಂತರವಾಗಿ ಆಗಮಿಸುತ್ತಿರುತ್ತದೆ. ಇದೊಂದು ಏಕಶಿಲಾ ಬೆಟ್ಟ ಮತ್ತು ಬೆಟ್ಟದ ಸುತ್ತ ಬಯಲು ಪ್ರದೇಶವಿದೆ. ಬೆಟ್ಟದ ಮೇಲೆ ಹೋಗಲು ಉತ್ತಮವಾದ ರಸ್ತೆ ಇದೆ ಮತ್ತು ಮೆಟ್ಟಿಲುಗಳು ಸಹ ಇವೆ. ಇದರ ಜೊತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗಳು ಬೆಟ್ಟದ ಕಡೆ ಸುಳಿಯದಂತೆ ಮಾಡುವ ಆವಶ್ಯಕತೆಯಂತೂ ಇದ್ದೇ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್