AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡ್ರೂ ಅವಘಡ ಸಂಭವಿಸುತ್ತದೆ’; ‘ಮಾಸ್ತಿಗುಡಿ’ ಘಟನೆ ನೆನಪಿಸಿಕೊಂಡ ಥ್ರಿಲ್ಲರ್ ಮಂಜು

‘ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡ್ರೂ ಅವಘಡ ಸಂಭವಿಸುತ್ತದೆ’; ‘ಮಾಸ್ತಿಗುಡಿ’ ಘಟನೆ ನೆನಪಿಸಿಕೊಂಡ ಥ್ರಿಲ್ಲರ್ ಮಂಜು

ರಾಜೇಶ್ ದುಗ್ಗುಮನೆ
|

Updated on:Mar 25, 2023 | 7:46 AM

Share

‘ಮಾಸ್ತಿಗುಡಿ’ ಸಿನಿಮಾ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದ ಇಬ್ಬರು ಖಳನಟರು ಮೃತಪಟ್ಟಿದ್ದರು. ಈ ಘಟನೆ ಬಗ್ಗೆ ಥ್ರಿಲ್ಲರ್ ಮಂಜು ಮಾತನಾಡಿದ್ದಾರೆ.

‘ಮಾಸ್ತಿಗುಡಿ’ ಸಿನಿಮಾ (Mastigudi Movie) ಶೂಟಿಂಗ್ ವೇಳೆ ನಡೆದ ಘಟನೆ ಎಂದಿಗೂ ಮರೆಯುವಂಥದ್ದಲ್ಲ. ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದ ಇಬ್ಬರು ಖಳನಟರು ಮೃತಪಟ್ಟಿದ್ದರು. ಈ ಘಟನೆ ಬಗ್ಗೆ ಥ್ರಿಲ್ಲರ್ ಮಂಜು ಮಾತನಾಡಿದ್ದಾರೆ. ‘ನಾವು ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಅವಘಡ ಸಂಭವಿಸುತ್ತದೆ. ಚಿಕ್ಕ-ಪುಟ್ಟ ಶಾಟ್ಸ್​ಗೆ ನಾವು ಹೆಚ್ಚು ಎಚ್ಚರಿಕೆ ವಹಿಸುತ್ತೇವೆ. ಹಾಗಿರುವಾಗ ದೊಡ್ಡ ಸಾಹಸ ದೃಶ್ಯಗಳ ಬಗ್ಗೆಯೂ ನಾವು ಪ್ರಿಕಾಷನ್ ತೆಗೆದುಕೊಂಡಿರುತ್ತೇವೆ. ಒಮ್ಮೊಮ್ಮೆ ನಡೆಯಬಾರದ್ದು ನಡೆದು ಹೋಗುತ್ತದೆ’ ಎಂದಿದ್ದಾರೆ ಮಂಜು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Mar 25, 2023 07:45 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More