AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ನಲ್ಲಿ ಗುಡುಗಿದ ವರುಣರಾಯ: ಬೆಂಗಳೂರಿನ ಹಲವೆಡೆ ಮಳೆ

ವೀಕೆಂಡ್​ನಲ್ಲಿ ಗುಡುಗಿದ ವರುಣರಾಯ: ಬೆಂಗಳೂರಿನ ಹಲವೆಡೆ ಮಳೆ

ಗಂಗಾಧರ​ ಬ. ಸಾಬೋಜಿ
|

Updated on:Sep 06, 2025 | 5:12 PM

Share

Bengaluru rain: ಕೊಂಚ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದೆ. ಸಂಜೆಯಾಗುತ್ತಿದ್ದಂತೆ ಅದರಲ್ಲೂ ವೀಕೆಂಡ್​ನಲ್ಲಿ ವರುಣರಾಯ ಗುಡುಗಿದ್ದಾನೆ. ನಾಗರಬಾವಿ, ಮೈಸೂರು ರಸ್ತೆ, ಆರ್​​ಆರ್​​ ನಗರ, ಜ್ಞಾನ ಭಾರತಿ ಸುತ್ತಮುತ್ತ ಮಳೆ ಸುರಿದಿದೆ. ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವಂತಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 06: ಕೊಂಚ ಬಿಡುವು ನೀಡಿದ್ದ ಮಳೆ ಇಂದು ಮತ್ತೆ ಎಂಟ್ರಿ ಕೊಟ್ಟಿದೆ. ಸಂಜೆಯಾಗುತ್ತಿದ್ದಂತೆ ಅದರಲ್ಲೂ ವೀಕೆಂಡ್​ನಲ್ಲಿ ವರುಣರಾಯ ಗುಡುಗಿದ್ದಾನೆ. ನಾಗರಬಾವಿ, ಮೈಸೂರು ರಸ್ತೆ, ಆರ್​​ಆರ್​​ ನಗರ, ಜ್ಞಾನ ಭಾರತಿ ಮತ್ತು ರಿಚ್ಮಂಡ್​​ ಸರ್ಕಲ್​​​ ಸುತ್ತಮುತ್ತ ಜೋರು ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವಂತಾಗಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 06, 2025 04:47 PM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More